Webdunia - Bharat's app for daily news and videos

Install App

ಸಿದ್ದರಾಮಯ್ಯ ಮನೆಯ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಧರಣಿ

Webdunia
ಮಂಗಳವಾರ, 21 ಮಾರ್ಚ್ 2023 (14:12 IST)
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವಂತೆ ಪಟ್ಟು ಹಿಡಿದು ಅಭಿಮಾನಿಗಳು ಸಿದ್ದರಾಮಯ್ಯ ಮನೆ ಮುಂದೆ ಧರಣಿ ನಡೆಸುತ್ತಿದ್ದಾರೆ.ಬಿತ್ತಿಪತ್ರ ಹಿಡಿದುಕೊಂಡು ಸಿದ್ದರಾಮಯ್ಯ ಅಭಿಮಾನಿಗಳು ಧರಣಿ  ನಡೆಸುತ್ತಿದ್ದು,ಕೊಟ್ಟ ಮಾತು ತಪ್ಪಬೇಡಿ ಕೋಲಾರದಿಂದಲೇ ಸ್ಪರ್ಧಿಸಿ ಎಂದು ಒತ್ತಾಯಿಸಿದ್ದಾರೆ.ಅಲ್ಲದೇ ರಕ್ತ ಕೊಟ್ಟೇವು ಸಿದ್ದರಾಮಯ್ಯ ಅವರನ್ನು ಬಿಡೆವು .ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮೋರು .ನಿಮ್ಮ ಕೈ ಹಿಡಿಯುತ್ತೇವೆ, ನಮ್ಮ ಕೈ ಹಿಡಿಯಿರಿ ಎಂಬಿತ್ಯಾದಿ ಪೋಸ್ಟರ್ ಹಿಡಿದು ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ.
 
ಅಲ್ಲದೇ ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಗೆ ಪಟ್ಟು ಹಿಡಿದ ಅಭಿಮಾನಿಗಳು ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆಮಾಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.ಶರ್ಟ್ ಬಿಚ್ಚು ಬಾರಕೊಲಿನಿಂದ  ಸಿದ್ದು ಅಭಿಮಾನಿಗಳು ಹೊಡೆದುಕೊಳ್ತಿದ್ದಾರೆ.ಬಾರಕೋಲಿನ ಹಗ್ಗವನ್ನು ಕುತ್ತಿಗೆಗೆ ಸುತ್ತಿಕೊಂಡ ಸಿದ್ದರಾಮಯ್ಯ ಅಭಿಮಾನಿ.ಇತ್ತ ಕುತ್ತಿಗೆಗೆ ಹಗ್ಗ ಸುತ್ತಿಕೊಂಡ ವ್ಯಕ್ತಿಯಿಂದ ಹಗ್ಗ ವಾಪಸ್ ನ್ನ ಕಾರ್ಯಕರ್ತರು ಪಡೆದಿದ್ದರೆ.ಸಿದ್ದರಾಮಯ್ಯ ಕೋಲಾರಕ್ಕೆ ಬರಲಿಲ್ಲ ಅಂದ್ರೆ ನಾವು ಸಾಯುವುದು ಗ್ಯಾರಂಟಿ ಎಂದು ಕಾರ್ಯಕರ್ತರು  ಘೋಷಣೆ ಕೂಗಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಇಂದೂ ರಾಜ್ಯದಲ್ಲಿ ಈ ಜಿಲ್ಲೆಗಳಿಗೆ ಭಾರೀ ಮಳೆಯ ಸಾಧ್ಯತೆ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ಮುಂದಿನ ಸುದ್ದಿ
Show comments