Webdunia - Bharat's app for daily news and videos

Install App

ಕೆಜಿಎಫ್ ಬಾಬುಗೆ ಚಳಿ ಬಿಡಿಸಿದ ಕಾಂಗ್ರೆಸ್ ಕಾರ್ಯಕರ್ತರು

Webdunia
ಶುಕ್ರವಾರ, 6 ಜನವರಿ 2023 (16:06 IST)
ಕೆಪಿಸಿಸಿ ಕಚೇರಿಯಲ್ಲಿ  ಕೆಜಿಎಫ್ ಬಾಬು ನಿಂತು ಮಾತನಾಡಿದ್ರು.ಕಾಂಗ್ರೆಸ್ ನವರು ಓವರ್ ಕಾನ್ಫಿಡೆನ್ಸ್ ನಲ್ಲಿ ಇದ್ದಾರೆ.ಕಾಂಗ್ರೆಸ್ ಹೀಗೇ ಆದ್ರೆ ೮೦ ಸೀಟು ಬರಲ್ಲ ಎಂದು ಕೆಜಿಎಫ್ ಬಾಬು ಅಂತಿದ್ರು.ಕೆಜಿಎಫ್ ಬಾಬು ಮಾತಿಗೆ  ಕೈ ನಾಯಕರು ಕೆರಳಿಕೆಂಡವಾಗಿದ್ದು,ಕೆಪಿಸಿಸಿ ಕಚೇರಿಯಲ್ಲಿ ಇದ್ದ ಕಾರ್ಯಕರ್ತರು ಬಾಬುಗೆ ಆವಾಜ್ ಹಾಕಿದ್ದಾರೆ.
 
ಬಾಬುಗೆ ಹೀಗೆಲ್ಲ ಇಲ್ಲಿ ನಿಂತು ಮಾತಾಡಬೇಡ ಎಂದು ಕಾರ್ಯಕರ್ತರು ಗರಂ ಆಗಿದ್ದು,ಕಾರ್ಯಕರ್ತರಿಗೇ ಆವಾಜ್ ಹಾಕಲು ಕೆಜಿಎಫ್ ಬಾಬು ಮುಂದಾಗಿದ್ದು,ಕೆಜಿಎಫ್ ಬಾಬುಗೆ ಚಳಿ ಬಿಡಿಸಿ ಕೆಪಿಸಿಸಿ ಕಚೇರಿಯಿಂದ ಕಳುಹಿಸಿದ ಕೈ ಮುಖಂಡರು ಕಾರ್ಯಕರ್ತರು ಕಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments