Webdunia - Bharat's app for daily news and videos

Install App

ಕೆಜಿಎಫ್ ಬಾಬುಗೆ ಚಳಿ ಬಿಡಿಸಿದ ಕಾಂಗ್ರೆಸ್ ಕಾರ್ಯಕರ್ತರು

Webdunia
ಶುಕ್ರವಾರ, 6 ಜನವರಿ 2023 (16:06 IST)
ಕೆಪಿಸಿಸಿ ಕಚೇರಿಯಲ್ಲಿ  ಕೆಜಿಎಫ್ ಬಾಬು ನಿಂತು ಮಾತನಾಡಿದ್ರು.ಕಾಂಗ್ರೆಸ್ ನವರು ಓವರ್ ಕಾನ್ಫಿಡೆನ್ಸ್ ನಲ್ಲಿ ಇದ್ದಾರೆ.ಕಾಂಗ್ರೆಸ್ ಹೀಗೇ ಆದ್ರೆ ೮೦ ಸೀಟು ಬರಲ್ಲ ಎಂದು ಕೆಜಿಎಫ್ ಬಾಬು ಅಂತಿದ್ರು.ಕೆಜಿಎಫ್ ಬಾಬು ಮಾತಿಗೆ  ಕೈ ನಾಯಕರು ಕೆರಳಿಕೆಂಡವಾಗಿದ್ದು,ಕೆಪಿಸಿಸಿ ಕಚೇರಿಯಲ್ಲಿ ಇದ್ದ ಕಾರ್ಯಕರ್ತರು ಬಾಬುಗೆ ಆವಾಜ್ ಹಾಕಿದ್ದಾರೆ.
 
ಬಾಬುಗೆ ಹೀಗೆಲ್ಲ ಇಲ್ಲಿ ನಿಂತು ಮಾತಾಡಬೇಡ ಎಂದು ಕಾರ್ಯಕರ್ತರು ಗರಂ ಆಗಿದ್ದು,ಕಾರ್ಯಕರ್ತರಿಗೇ ಆವಾಜ್ ಹಾಕಲು ಕೆಜಿಎಫ್ ಬಾಬು ಮುಂದಾಗಿದ್ದು,ಕೆಜಿಎಫ್ ಬಾಬುಗೆ ಚಳಿ ಬಿಡಿಸಿ ಕೆಪಿಸಿಸಿ ಕಚೇರಿಯಿಂದ ಕಳುಹಿಸಿದ ಕೈ ಮುಖಂಡರು ಕಾರ್ಯಕರ್ತರು ಕಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments