Webdunia - Bharat's app for daily news and videos

Install App

ಪಾದಯಾತ್ರೆಯೇ ಕಾಂಗ್ರೆಸ್​ನ ಅಂತ್ಯಯಾತ್ರೆ ಆಯ್ತ!?

Webdunia
ಶನಿವಾರ, 29 ಜನವರಿ 2022 (07:30 IST)
ಕರ್ನಾಟಕ ರಾಜ್ಯದಲ್ಲಿ 150 ಸ್ಥಾನ ಗೆದ್ದು ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ.
 
ಬಸವರಾಜ ಬೊಮ್ಮಾಯಿಯವರ ಎಲ್ಲ ಅಭಿವೃದ್ಧಿಗೆ ಬಿಜೆಪಿ ಸದಾ ಬೆಂಬಲ ಕೊಡುತ್ತದೆ. ಬಿಜೆಪಿಗೆ 200 ಸ್ಥಾನ ಬರುತ್ತೆ ಎಂದು ಪಾದಯಾತ್ರೆ ಮಾಡ್ತಿದ್ದಾರೆ.

ಈ ಪಾದಯಾತ್ರೆಯೇ, ಕಾಂಗ್ರೆಸ್ನ ಅಂತ್ಯಯಾತ್ರೆ ಆಗಲಿದೆ ಎಂದು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ.

ಕೊವಿಡ್ ಸಂಕಷ್ಟವನ್ನು ಬಿಎಸ್ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸಿದ್ದರು. ಇದನ್ನು ಬೊಮ್ಮಾಯಿ ಮುಂದುವರಿಸಿಕೊಂಡು ಹೋಗಿದ್ದಾರೆ. ಮುಂದಿನ ಚುನಾವಣೆಯ ನೇತೃತ್ವವನ್ನೂ ಬೊಮ್ಮಾಯಿ ವಹಿಸಲಿ ಎಂದು ಸಿಎಂಗೆ ಅಭಿನಂದನಾ ಸಮಾರಂಭದಲ್ಲಿ ಸದಾನದಂಗೌಡ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments