ಪಾದಯಾತ್ರೆಯೇ ಕಾಂಗ್ರೆಸ್​ನ ಅಂತ್ಯಯಾತ್ರೆ ಆಯ್ತ!?

Webdunia
ಶನಿವಾರ, 29 ಜನವರಿ 2022 (07:30 IST)
ಕರ್ನಾಟಕ ರಾಜ್ಯದಲ್ಲಿ 150 ಸ್ಥಾನ ಗೆದ್ದು ಬಿಜೆಪಿ ಮತ್ತೆ ಸರ್ಕಾರ ರಚಿಸಲಿದೆ.
 
ಬಸವರಾಜ ಬೊಮ್ಮಾಯಿಯವರ ಎಲ್ಲ ಅಭಿವೃದ್ಧಿಗೆ ಬಿಜೆಪಿ ಸದಾ ಬೆಂಬಲ ಕೊಡುತ್ತದೆ. ಬಿಜೆಪಿಗೆ 200 ಸ್ಥಾನ ಬರುತ್ತೆ ಎಂದು ಪಾದಯಾತ್ರೆ ಮಾಡ್ತಿದ್ದಾರೆ.

ಈ ಪಾದಯಾತ್ರೆಯೇ, ಕಾಂಗ್ರೆಸ್ನ ಅಂತ್ಯಯಾತ್ರೆ ಆಗಲಿದೆ ಎಂದು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ.

ಕೊವಿಡ್ ಸಂಕಷ್ಟವನ್ನು ಬಿಎಸ್ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸಿದ್ದರು. ಇದನ್ನು ಬೊಮ್ಮಾಯಿ ಮುಂದುವರಿಸಿಕೊಂಡು ಹೋಗಿದ್ದಾರೆ. ಮುಂದಿನ ಚುನಾವಣೆಯ ನೇತೃತ್ವವನ್ನೂ ಬೊಮ್ಮಾಯಿ ವಹಿಸಲಿ ಎಂದು ಸಿಎಂಗೆ ಅಭಿನಂದನಾ ಸಮಾರಂಭದಲ್ಲಿ ಸದಾನದಂಗೌಡ ಹೇಳಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶೇಷ ದಿನದಂದು ಕನ್ನಡ ಭಕ್ತಿಗೀತೆ ಹಂಚಿಕೊಂಡ ನರೇಂದ್ರ ಮೋದಿ

ದಾರಿ ವಿಚಾರವಾಗಿ ನಡೆದ ಗಲಾಟೆ ಸಾವಿನಲ್ಲಿ ಅಂತ್ಯ, ಆರೋಪಿ ಅರೆಸ್ಟ್‌

ಕೇರಳ: ಡಾ ವಂದನಾ ದಾಸ್ ಕೊಲೆ ಪ್ರಕರಣ, ಆರೋಪಿಗೆ ಜೀವಾವಧಿ ಶಿಕ್ಷೆ

ಈದ್ ಮಿಲಾದ್ ದಿನವೇ ಇರಾನ್‌ ಅಧ್ಯಕ್ಷನ ಜತೆ ದಿಢೀರ್ ಮಾತುಕತೆ ನಡೆದ ಪ್ರಧಾನಿ ನರೇಂದ್ರ ಮೋದಿ

ಮಥುರಾದ ದಂಘಾಟಿ ದೇವಸ್ಥಾನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ಮುಂದಿನ ಸುದ್ದಿ
Show comments