Webdunia - Bharat's app for daily news and videos

Install App

ಕೊರೊನಾ ಪೀಡಿತರಿಗೆ ಧೈರ್ಯ ಹೇಳಿದ ಕಾಂಗ್ರೆಸ್ ಸಂಸದ

Webdunia
ಸೋಮವಾರ, 13 ಜುಲೈ 2020 (21:46 IST)
ಕೊರೊನಾ ವೈರಸ್ ಪೀಡಿತರಿಗೆ ಕಾಂಗ್ರೆಸ್ ಸಂಸದ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ರಾಮನಗರ ನಗರದ ಕಂದಾಯ ಭವನದಲ್ಲಿನ ಕೋವಿಡ್‍ -19 ರೆಫರಲ್‍ ಆಸ್ಪತ್ರೆಗೆ ಸಂಸದ ಡಿ.ಕೆ.ಸುರೇಶ್‍ ಭೇಟಿ ನೀಡಿ  ಸೋಂಕಿತರೊಂದಿಗೆ ಮಾತನಾಡಿ, ಅವರೆಲ್ಲ ಬೇಗ ಗುಣಮುಖರಾಗುವಂತೆ ಶುಭ ಹಾರೈಸಿದರು.

ಡಿಸಿ ಕಚೇರಿಗೆ ಭೇಟಿ ನೀಡಿದ ಸಂಸದರು, ಜಿಲ್ಲಾಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ನಂತರ ಪಿಪಿಇ ಕಿಟ್‍ ಧರಿಸಿದ ಸಂಸದ ಡಿ.ಕೆ.ಸುರೇಶ್‍, ಜಿಪಂ ಮಾಜಿ ಅಧ್ಯಕ್ಷ ಇಕ್ಬಾಲ್‍ ಹುಸೇನ್‍ ಮತ್ತು ಸಂಸದರ ಸಹಾಯಕರು ಕೋವಿಡ್‍ 19 ಆಸ್ಪತ್ರೆಯಲ್ಲಿ ಸೋಂಕಿತರ ವಾರ್ಡುಗಳಿಗೆ ಭೇಟಿ ಕೊಟ್ಟು ಅವರಲ್ಲಿ ಆತ್ಮ ಸ್ಥೈರ್ಯ ತುಂಬಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments