ಕಾಂಗ್ರೆಸಿಗರೂ ರಾಮ ವಿರೋಧಿಗಳು –ಸಿ.ಟಿ ರವಿ

geetha
ಶುಕ್ರವಾರ, 19 ಜನವರಿ 2024 (20:19 IST)
ಬೆಂಗಳೂರು: ಸಿಎಂ ಸಿದ್ರಾಮಯ್ಯ ಅವರನ್ನು ನಾವು ಮಸೀದಿಯಲ್ಲಿ ನೋಡಿದ್ದೇವೆ. ದರ್ಗಾದಲ್ಲಿ ನೋಡಿದ್ದೇವೆ ಆದರೆ ಒಂದು ಬಾರಿಯಾದರೂ ಅವರು ದೇಗುಲದಲ್ಲಿ ಬಂದು ಹನುಮಾನ್‌ ಚಾಲೀಸಾ ಓದುವುದನ್ನು ಯಾರುದಾರೂ ನೋಡಿದ್ದಾರೆಯೇ ಎಂದು ಪ್ರಶ್ನಿಸಿದರು. 

ಪ್ರತಿಯೊಬ್ಬ ಕಾಂಗ್ರೆಸ್‌ ನಾಯಕರೂ ಸಹ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯನ್ನು ವಿರೋಧಿಸುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಸಿ.ಟಿ . ರವಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಅವರ ತಲೆಯಲ್ಲಿ ಮೂರು “ಎಂ” ಗಳು ಎಂದರೆ ಮೆಕಾಲೆ, ಮಾವೋ ಮತ್ತು ಮಾರ್ಕ್ಸ್‌ ಬಿಟ್ಟರೆ ಬೇರೇನೂ ಇಲ್ಲ ಎಂದು ಟೀಕಿಸಿದರು. 
 
ಈ ರಾಮ ವಿರೋಧಿತನ ಕೇವಲ ಕೆ.ಎನ್‌. ರಾಜಣ್ಣ ಅವರದ್ದು ಮಾತ್ರವಲ್ಲ ಎಲ್ಲ ಕಾಂಗ್ರೆಸಿಗರ ಒಳಗೂ ಮೂರು ಎಂ ಎಂಬ ಭೂತವಿದೆ ಎಂದು ಸಿ.ಟಿ. ರವಿ ಕಿಡಿಕಾರಿದ್ದು, ಭಾರತಕ್ಕೆ ಒಳಿತಾಗುವ ಎಲ್ಲವನ್ನೂ ಅವರು ವಿರೋಧಿಸುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವರಾತ್ರಿ ವೇಳೆ ಮೀನು ತಿಂದು ಹಿಂದೂಗಳ ವ್ಯಂಗ್ಯ ಮಾಡಿದ್ರು ತೇಜಸ್ವಿ ಯಾದವ್: ಆಮೇಲೆ ಎಲ್ಲಾ ಸೋಲುಗಳೇ

ದೆಹಲಿಯ ಮಾದರಿಯಲ್ಲೇ ಕಾಶ್ಮೀರದಲ್ಲಿ ಸ್ಪೋಟ, 7 ಸಾವು: ಆದರೆ ಈ ಬಾರಿ ಕಾರಣವೇ ಬೇರೆ video

ಸೋತರೂ ಭಾರತೀಯರ ಹೃದಯದಲ್ಲಿದ್ದೀರಿ: ರಾಹುಲ್ ಗಾಂಧಿಗೆ ಕಾಂಗ್ರೆಸ್ ಬೆಂಬಲಿಗರ ಪೋಸ್ಟ್

Karnataka Weather: ವಾರಂತ್ಯದಲ್ಲಿ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments