ಕಾಂಗ್ರೆಸ್ಸಿಗರು ಮನೆ ಮುರಿಯುವವರಲ್ಲ, ಬಿಜೆಪಿಯವರಂತೆ: ಎಚ್.ಅಂಜನೇಯ

Webdunia
ಸೋಮವಾರ, 6 ನವೆಂಬರ್ 2017 (19:33 IST)
ಕಾಂಗ್ರೆಸ್ಸಿಗರು ಮನೆ ಮುರಿಯುವವರಲ್ಲ ಬಿಜೆಪಿಯವರಂತೆ. ಕಾಂಗ್ರೆಸ್ಸಿಗರು ಮನೆ ಮತ್ತು ಮನಸು ಕಟ್ಟುವವರು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರದ ಸಚಿವನಾಗಿ ಸಿಎಂ ಮತ್ತು ಸರಕಾರದ ಸಾಧನೆಗಳನ್ನು ಜನತೆಗೆ ತಿಳಿಸುವುದು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದ್ದಾರೆ.
 
ಬಿಜೆಪಿಯವರು ಜಾತಿ, ಜಾತಿಗಳ ಮಧ್ಯೆ ವೈಷಮ್ಯ ಹುಟ್ಟಿಸಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷ ಜಾತಿ ಜಾತಿಗಳನ್ನು ಒಂದು ಗೂಡಿಸಿ ಸಂತಸದಿಂದ ಬಾಳುವಂತಾಗಲು ಸೌಹಾರ್ದ ವಾತಾವರಣ ನಿರ್ಮಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.
 
ದೇಶಾದ್ಯಂತ ಕೋಮುಗಲಭೆಯನ್ನು ಸೃಷ್ಟಿಸಿ ಹಿಂದು, ಮುಸ್ಲಿಂ ಸಮುದಾಯಗಳನ್ನು ಒಡೆದು ಅಧಿಕಾರಕ್ಕೆ ಬರಬೇಕು ಎನ್ನುವುದೇ ಬಿಜೆಪಿಯವರ ಹುನ್ನಾರವಾಗಿದೆ. ಆದರೆ, ರಾಜ್ಯದ ಜನತೆ ಬಿಜೆಪಿಯವರನ್ನು ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಚಿತ್ರದುರ್ಗದ ಸಂಸ್ಕೃತ ಶಿಕ್ಷಕ ವೀರೇಶ್ ಪ್ರಕರಣಕ್ಕೆ ಟ್ವಿಸ್ಟ್

ಮುಂದಿನ ಸುದ್ದಿ
Show comments