Webdunia - Bharat's app for daily news and videos

Install App

ಕಾಂಗ್ರೆಸ್ಸಿಗರು ಜಿನ್ನಾನನ್ನೇ ಕನಸಿನಲ್ಲಿ ಕಾಣ್ತಾರೆ : ಬೊಮ್ಮಾಯಿ

Webdunia
ಶುಕ್ರವಾರ, 26 ಆಗಸ್ಟ್ 2022 (12:38 IST)
ಹಾವೇರಿ : ಕಾಂಗ್ರೆಸ್ ಇನ್ನೊಮ್ಮೆ ಇತಿಹಾಸ ಓದು ಅಂತಾ ಹೇಳಬೇಕು. ಅವರಿಗೆ ಯಾವಾಗಲೂ ಕನಸಿನಲ್ಲಿ ಜಿನ್ನಾನೆ ಕಾಣುತ್ತಾನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಹಾವೇರಿ ಜಿಲ್ಲೆ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾತನಾಡಿದ ಅವರು, ಮೊಹಮ್ಮದ್ ಅಲಿ ಜಿನ್ನಾ ಮತ್ತು ಸಾವರ್ಕರ್ ಒಂದೇ ಎಂಬ ಕಾಂಗ್ರೆಸ್ನ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಕಿಡಿಕಾರಿದರು.

ಜಿನ್ನಾನೆಂದರೆ ಕಾಂಗ್ರೆಸ್ನವರಿಗೆ ಬಹಳ ಪ್ರೀತಿ. ಯಾಕಂದರೆ ದೇಶವನ್ನೇ ಒಡೆದು ಆಡಳಿತಕ್ಕೆ ಬಂದವರು. ಹೀಗಾಗಿ ಇದರ ಬಗ್ಗೆ ವಿಶ್ಲೇಷಣೆ ಮಾಡುವ ಅವಶ್ಯಕತೆಯೂ ಇಲ್ಲ, ಆಶ್ಚರ್ಯವೂ ಇಲ್ಲ ಎಂದರು. 

ಸರ್ಕಾರದ ಮೇಲಿನ ಪಸೆರ್ಂಟೇಜ್ ಆರೋಪವು ರಾಜಕೀಯ ಪ್ರೇರಿತವಾಗಿದೆ. ಏನಾದರೂ ದಾಖಲೆಗಳಿದ್ದರೆ ಅವರು ಕೊಡಬೇಕು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments