ಕಾಶ್ಮೀರದಲ್ಲಿ ನಡೆಯುತ್ತಿರುವ ಭಯೋತ್ಪಾದನೆಗೆ ಭಾರತ ಸರ್ಕಾರ ಪಾಕ್ ನ ಗುರಿಮಾಡುವುದು ತಪ್ಪು- ಕಾಂಗ್ರೆಸ್ ವಕ್ತಾರನ ವಿವಾದಾತ್ಮಕ ಹೇಳಿಕೆ

Webdunia
ಸೋಮವಾರ, 18 ಫೆಬ್ರವರಿ 2019 (11:34 IST)
ವಿಜಯಪುರ : ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಯುತ್ತಿರುವುದಕ್ಕೆ ಭಾರತ ಸರ್ಕಾರ ಪಾಕ್ ಹಾಗೂ ಮುಸ್ಲೀಂರ ಮೇಲೆ ಗುರಿಮಾಡಿ ಮಾತಾಡುವುದು ತಪ್ಪು ಎಂದು ಕಾಂಗ್ರೆಸ್ ವಕ್ತಾರ ಎಸ್.ಎಂ ಪಾಟೀಲ್ ಗಣಿಹಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಡೆದ ಘಟನೆಗೆ ಗೌರ್ನರ್ ತಪ್ಪಾಗಿದೆ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಅದರ ಕುರಿತು ಸಮಗ್ರ ತನಿಖೆ ಆಗಬೇಕು. ಕಳೆದ 30 ವರ್ಷಗಳಿಂದ ಕೂಡಾ ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಯುತ್ತಿದೆ. ಹೀಗಾಗಿ ಅದರ ಮೂಲ ಎಲ್ಲಿದೆ ಎಂದು ಕಂಡು ಹಿಡಿಯಬೇಕು. ಅದನ್ನು ಬಿಟ್ಟು ಪಾಕ್ ಹಾಗೂ ಮುಸ್ಲೀಂರ ಮೇಲೆ ಬೊಟ್ಟು ಮಾಡಿ ತೋರಿಸುವುದರಿಂದ ಉಪಯೋಗವಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.


ಎಸ್.ಎಂ ಪಾಟೀಲ್ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗುತ್ತಿದ್ದು, ಅವರ ವಿರುದ್ಧ ದೂರು ದಾಖಲಿಸಲು ದೇಶಭಕ್ತರು ಆಗ್ರಹಿಸುತ್ತಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

Karnataka MLC Election: ಕಾಂಗ್ರೆಸ್‌ಗೆ 5ಸ್ಥಾನ, ಬಿಜೆಪಿಗೆ 2, ಜೆಡಿಎಸ್‌ಗೆ ಸೋಲು

ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಖಂಡಿತಾ: ಆರ್‌ ಅಶೋಕ್

ಮುಂದಿನ ಸುದ್ದಿ
Show comments