Webdunia - Bharat's app for daily news and videos

Install App

ಸರ್ಕಾರ ಉಳಿಸಿಕೊಳ್ಳಲು ಕೈನಾಯಕರ ಕಸರತ್ತು

Webdunia
ಮಂಗಳವಾರ, 28 ಮೇ 2019 (11:00 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಮೈತ್ರಿ ಸರ್ಕಾರದಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ಇದೀಗ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿಗಳು ರಿವರ್ಸ್ ಅಪರೇಶನ್ ಗೆ ಮುಂದಾಗಿದ್ದಾರೆ.



ಹೌದು. ಆಪರೆಷನ್ ಹಸ್ತಕ್ಕೆ ಚಾಲನೆ ನೀಡಲು ಕಾಂಗ್ರೆಸ್ ನಾಯಕರು ನಿರ್ಧಾರಮಾಡಿದ್ದು, ಐವರು ಬಿಜೆಪಿ ಶಾಸಕರಿಗೆ ಗಾಳ ಹಾಕಲು ದೋಸ್ತಿಗಳು ಸಿದ್ಧತೆ ನಡೆಸಿದ್ದಾರೆ. ನಿನ್ನೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಸಚಿವ ಜಮೀರ್ ಅಹಮದ್ ಮುಂತಾದವರು ಭಾಗಿಯಾಗಿದ್ದು, ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

 

ಇನ್ನೊಂದು ಕಡೆ ಅಪರೇಷನ್ ಕಮಲ ಹತ್ತಿಕ್ಕಲು ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ಹೈಕಮಾಂಡ್ ಸೂಚನೆಯಂತೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಗುಲಾಂ ನಬಿ ಅಜಾದ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಗುಲಾಂ ನಬಿ ಅಜಾದ್ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಿ ಅತೃಪ್ತರ ಓಲೈಕೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

West Bengal: ಪೋಷಕರನ್ನು ಕೊಂದು ಅನಾಥಶ್ರಮದಲ್ಲಿನ ಇಬ್ಬರು ಶಿಕ್ಷಕರನ್ನು ಕೊಂದ ವ್ಯಕ್ತಿ

Liberian ಹಡಗು ದುರಂತ: ಇದೊಂದು ವಿಪತ್ತು ಎಂದ ಕೇರಳ ಸರ್ಕಾರ

ಬೆಂಗಳೂರು ಮಳೆಯ ಅವಘಡದಿಂದ ಎಚ್ಚೆತ್ತ ಡಿಸಿಎಂ ಶಿವಕುಮಾರ್‌ರಿಂದ ದಿಟ್ಟ ನಿರ್ಧಾರ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಮುಂದಿನ ಸುದ್ದಿ
Show comments