ಸರ್ಕಾರ ಉಳಿಸಿಕೊಳ್ಳಲು ಕೈನಾಯಕರ ಕಸರತ್ತು

Webdunia
ಮಂಗಳವಾರ, 28 ಮೇ 2019 (11:00 IST)
ಬೆಂಗಳೂರು : ಲೋಕಸಭಾ ಚುನಾವಣೆಯ ಬಳಿಕ ರಾಜ್ಯ ಮೈತ್ರಿ ಸರ್ಕಾರದಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ಇದೀಗ ಸರ್ಕಾರವನ್ನು ಉಳಿಸಿಕೊಳ್ಳಲು ದೋಸ್ತಿಗಳು ರಿವರ್ಸ್ ಅಪರೇಶನ್ ಗೆ ಮುಂದಾಗಿದ್ದಾರೆ.



ಹೌದು. ಆಪರೆಷನ್ ಹಸ್ತಕ್ಕೆ ಚಾಲನೆ ನೀಡಲು ಕಾಂಗ್ರೆಸ್ ನಾಯಕರು ನಿರ್ಧಾರಮಾಡಿದ್ದು, ಐವರು ಬಿಜೆಪಿ ಶಾಸಕರಿಗೆ ಗಾಳ ಹಾಕಲು ದೋಸ್ತಿಗಳು ಸಿದ್ಧತೆ ನಡೆಸಿದ್ದಾರೆ. ನಿನ್ನೆ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಸಚಿವ ಜಮೀರ್ ಅಹಮದ್ ಮುಂತಾದವರು ಭಾಗಿಯಾಗಿದ್ದು, ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ.

 

ಇನ್ನೊಂದು ಕಡೆ ಅಪರೇಷನ್ ಕಮಲ ಹತ್ತಿಕ್ಕಲು ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ ಕೊಟ್ಟಿದ್ದು, ಹೈಕಮಾಂಡ್ ಸೂಚನೆಯಂತೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿರುವ ಗುಲಾಂ ನಬಿ ಅಜಾದ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಗುಲಾಂ ನಬಿ ಅಜಾದ್ ರಾಜ್ಯ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಿ ಅತೃಪ್ತರ ಓಲೈಕೆ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ಮಿಸ್ಸಿಂಗ್ ಕೇಸ್‌: ಕುತೂಹಲ ಮೂಡಿಸಿದ ಬಾಲಕಿ ತಾಯಿ ಹೇಳಿಕೆ

31ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಅನಂತ್ ಅಂಬಾನಿ, ಪ್ರಾಣಿಗಳಿಗೆ ಭರ್ಜರಿ ಬಾಡೂಟ

ಭಾರೀ ಚರ್ಚೆ ಹುಟ್ಟು ಹಾಕಿದ್ದ ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆಗೆ ಕಾರಣ ಬಯಲು

ಇಸ್ರೇಲ್ ಗೆ ಶಾಪ ಹಾಕಿದ ಪಾಕಿಸ್ತಾನ ಸಚಿವ ಆಸಿಫ್ ಖ್ವಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments