Webdunia - Bharat's app for daily news and videos

Install App

ಧರ್ಮಸ್ಥಳ ವಿರುದ್ಧ ಷಡ್ಯಂತ್ರ: ಡಿಕೆ ಶಿವಕುಮಾರ್‌

Sampriya
ಬುಧವಾರ, 10 ಡಿಸೆಂಬರ್ 2025 (15:17 IST)
ಬೆಳಗಾವಿ: ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಳಗಾವಿಯಲ್ಲಿ ಮಾತನಾಡುತ್ತಾ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದರು. 

ಧರ್ಮಸ್ಥಳ ವಿರುದ್ಧ ಸಾಮೂಹಿಕ ಸಮಾಧಿ ಪ್ರಕರಣ, ಸಾಮೂಹಿಕ ಅತ್ಯಾಚಾರ ಆರೋಪ ಕೇಳಿಬಂದಿತ್ತು.

ಈ ವಿಚಾರ ಸಂಬಂಧ ಇಂದು ಪ್ರತಿಕ್ರಿಯಿಸಿದ ಡಿಸಿಎಂ ಇಂತಹ ವಿವಾದಗಳು ಹಲವು ತಲೆಮಾರುಗಳಿಂದ ಇರುವ ಸಂಸ್ಥೆಗಳಿಗೆ ಧಕ್ಕೆ ತರುತ್ತದೆ. ಇದು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ನಾನು ವಿಧಾನಸಭೆಯಲ್ಲಿ ಬಹಿರಂಗವಾಗಿ ಹೇಳಿದ್ದೆ. 


ಕಾನೂನು ತನ್ನ ದಾರಿ ಹಿಡಿಯಬೇಕು. ಇಂತಹ ವಿವಾದಗಳಿಂದ ಹಲವು ತಲೆಮಾರುಗಳಿಂದ ನಡೆಯುತ್ತಿರುವ ಸಂಸ್ಥೆಗಳಿಗೆ ಹಾನಿಯಾಗಬಹುದು. 

ಆಗಸ್ಟ್ 31 ರಂದು, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಸಮಾಧಿ ಆರೋಪ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆಯನ್ನು ತಳ್ಳಿಹಾಕಿದರು. 

ಈಗಾಗಲೇ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ ಎಂದು ಹೇಳಿದರು. ಈ ಅನುಮಾನವನ್ನು ಹೋಗಲಾಡಿಸಲು ಎಸ್‌ಐಟಿ ರಚಿಸಲಾಗಿದೆ ಎಂದಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೇಯಸಿ ಫೋನ್ ಸ್ವೀಕರಿಸಲಿಲ್ಲ ಎಂದು ಲೈಟ್ ಕಂಬ ಏರಿ ಕುಳಿತ: ಮುಂದಾಗಿದ್ದೇನು ನೋಡಿ Video

ಪಾಕಿಸ್ತಾನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮೋದಿ ಗೂಂಡಾ ಎಂದು ರಾಜ್ ಕೋಟ್ ಯುವತಿಯ ನಿಂದನೆ Video

Video: ಅಪ್ರಾಪ್ತ ಬಾಲಕಿಯನ್ನು ಶೌಚಾಲಯಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪಾಪಿಗೆ ಸಿಕ್ತು ತಕ್ಕ ಶಾಸ್ತಿ

ಇಂಥಾ ಸ್ವಾರ್ಥಿ ಮಕ್ಕಳು ಇದ್ದರೆಷ್ಟು...ತಂದೆಯ ಅಂತ್ಯಕ್ರಿಯೆ ಆನ್ ಲೈನ್ ವೀಕ್ಷಿಸಿ ಜುಜುಬಿ ದುಡ್ಡು ಕೊಟ್ಟು ಕೈತೊಳೆದುಕೊಂಡ್ರು Video

ನಿಜಕ್ಕೂ ಈ ಹಸುವಿನದ್ದು ಗಟ್ಟಿ ಜೀವವೇ... ಯಾಕೆ ಅಂತೀರಾ ಈ ವಿಡಿಯೋ ತಪ್ಪದೇ ನೋಡಿ Video

ಮುಂದಿನ ಸುದ್ದಿ
Show comments