Webdunia - Bharat's app for daily news and videos

Install App

ಮುರುಘಾ ಶ್ರೀ ವಿರುದ್ಧ ಷಡ್ಯಂತ್ರ ಪ್ರಕರಣ

Webdunia
ಮಂಗಳವಾರ, 31 ಜನವರಿ 2023 (12:03 IST)
ಬೆಂಗಳೂರು : ಮುರುಘಾ ಶ್ರೀ ವಿರುದ್ಧ ಮಾಡಿದ್ದ ಷಡ್ಯಂತ್ರ ಪ್ರಕರಣ ವಿಚಾರವಾಗಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಏಕಸದಸ್ಯ ಪೀಠ ತನಿಖಾಧಿಕಾರಿಗಳ ನಡೆಯ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸರ್ಕಾರಿ ಪರ ವಕೀಲರಿಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಮುರುಘಾ ಶ್ರೀಗಳ ವಿರುದ್ಧ ಮಾಡಿದ್ದ ಷಡ್ಯಂತ್ರ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ತನಿಖಾಧಿಕಾರಿಗಳಾದ ಪೊಲೀಸರು ಆರೋಪಿ ಬಸವರಾಜನ್ ಜೊತೆ ಕೈ ಜೋಡಿಸಿದ್ದಾರೆ. ಆರೋಪಿಯ ಬಳಿ ಯಾವುದೇ ಸರಿಯಾದ ಸಾಕ್ಷ್ಯವನ್ನು ಕಲೆ ಹಾಕುತ್ತಿಲ್ಲ.

ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಏಕಸದಸ್ಯ ಪೀಠ ತನಿಖಾಧಿಕಾರಿಗಳ ನಡೆಯ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸರ್ಕಾರಿ ಪರ ವಕೀಲರಿಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments