Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ನಿರ್ಮಾಪಕ‌ ಉಮಾಪತಿ ಕೊಲೆಗೆ ಸಂಚು

Webdunia
ಗುರುವಾರ, 16 ಮಾರ್ಚ್ 2023 (18:25 IST)
ಸ್ಯಾಂಡಲ್ ವುಡ್ ನಿರ್ಮಾಪಕ‌ ಉಮಾಪತಿ ಕೊಲೆಗೆ ಸಂಚು ಸೇರಿದಂತೆ ಹತ್ತಾರು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೆಂಪೇಗೌಡನಗರ ಪೊಲೀಸ್ ಠಾಣೆಯ ರೌಡಿ ರಾಜೇಶ್ ಆಲಿಯಾಸ್ ಕರಿಯಾ ರಾಜೇಶ್ ನನ್ನ‌ ಹೆಡೆಮುರಿಕಟ್ಟಿದ್ದಾರೆ.
ಕೊಲೆ ಯತ್ನ, ದರೋಡೆಗೆ ಸಂಚು, ಗಲಾಟೆ,ಮಾದಕ ವಸ್ತು ಮಾರಾಟ ಸೇರಿದಂತೆ ಏಳೆಂಟು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ರೌಡಿಶೀಟರ್ ಬಾಂಬೆ ರವಿ ಸಹಚರನಾಗಿರುವ ರಾಜೇಶ್ ವಿರುದ್ಧ ಐದಕ್ಕೂ ಹೆಚ್ಚು ಜಾಮೀನು ರಹಿತ ವಾರೆಂಟ್ ವಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ರಾಜೇಶ್‌ನನ್ನ ಬಂಧಿಸುವಂತೆ  ಕೋರ್ಟ್ ಆದೇಶಿಸಿತ್ತು.
 
ಹೆಬ್ಬುಲಿ, ರಾಬರ್ಟ್, ಮದಗಜ ಸೇರಿದಂತೆ ಹಲವು ಚಿತ್ರಗಳ ನಿರ್ಮಾಪಕರಾದ ಉಮಾಪತಿ‌ ಕೊಲೆಗೆ ಸಂಚು ರೂಪಿಸಿದ ಆರೋಪದಡಿ ಕಳೆದ ಎರಡು ವರ್ಷಗಳ ಹಿಂದೆ ಜಯನಗರ ಪೊಲೀಸರು 11 ಮಂದಿ ಆರೋಪಿಗಳ ಪೈಕಿ‌ ರಾಜೇಶ್ ಸಹ ಒಬ್ಬನಾಗಿದ್ದ. ಮಾದಕವಸ್ತು ಮಾರಾಟ, ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಣ ವಸೂಲಿ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ‌ ರೌಡಿ ರಾಜೇಶ್ ಸಕ್ರಿಯನಾಗಿದ್ದ. ಸದ್ಯ ಆರೋಪಿಯನ್ನ‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ