Webdunia - Bharat's app for daily news and videos

Install App

ನಿರಂತರ ಮಳೆ, ಧರೆಗುರುಳಿದ ಮನೆಗಳು

Webdunia
ಶನಿವಾರ, 29 ಜುಲೈ 2023 (19:05 IST)
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾದ ಹಿನ್ನೆಲೆ, ಹಲವೆಡೆ ಮನೆಗಳು ಧರೆಗುರುಳಿದ್ದಾವೆ. ಶಿವಮೊಗ್ಗ ಜಿಲ್ಲೆಯ ಹೊಸನಗರ, ಸೊರಬ, ಭದ್ರಾವತಿ ತಾಲೂಕಿನ ಗ್ರಾಮಗಳಲ್ಲಿ ಮನೆಗಳು ಕುಸಿತವಾಗಿವೆ. ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯಲ್ಲಿ ಜಮೀನು ಜಲಾವೃತವಾಗಿದೆ. ಶರಾವತಿ ಹಿನ್ನೀರಿನ ಕಣಿವೆ ಪ್ರದೇಶದಲ್ಲಿ ನಿರಂತರ ಮಳೆಯಾಗಿದ್ದು, ಹೊಲ-ಗದ್ದೆಗಳೆಲ್ಲ ಜಲಾವೃತವಾಗಿವೆ. ಬಿತ್ತನೆ ಮಾಡಿದ ಸಸಿಯ ಮಡಿಗಳೆಲ್ಲ ನೀರು ಪಾಲಾಗಿವೆ. ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಕರೂರು ಹೋಬಳಿಯ ಹಿನ್ನೀರು ಪ್ರದೇಶ ಕಗ್ಗತ್ತಲೆಯಲ್ಲಿ ಮುಳುಗಿದೆ. ಇದರಿಂದ ಜನರು ಪರದಾಡುವಂತಾಯಿತು. ನೆಟ್​​​ವರ್ಕ್ ಸಂಪರ್ಕವೂ ಕೂಡ ಕಡಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments