Webdunia - Bharat's app for daily news and videos

Install App

ಸಂವಿಧಾನ ಉಳಿಸಿಕೊಳ್ಳುವ ಅಗತ್ಯವಿದೆ : ಸಿದ್ದರಾಮಯ್ಯ

Webdunia
ಭಾನುವಾರ, 13 ಆಗಸ್ಟ್ 2023 (12:18 IST)
ಬೆಂಗಳೂರು : ಎಷ್ಟೇ ಕಷ್ಟವಾದರೂ ಸಂವಿಧಾನವನ್ನು ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ರಾಜ್ಯ ವಕೀಲರ ಪರಿಷತ್ ಆಯೋಜಿಸಲಾಗಿದ್ದ 10ನೇ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದ್ದಾರೆ. ಸಂವಿಧಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಕೀಲರ ಜವಾಬ್ದಾರಿ ಹೆಚ್ಚಿದೆ. ತಳವರ್ಗ, ಆರ್ಥಿಕವಾಗಿ ಶಕ್ತಿ ಇಲ್ಲದ ಜನರ ಬಗ್ಗೆ ಕನಿಕರದ ಬದಲಿಗೆ ಸಹಾಯ ಮಾಡುವ ಮನಸ್ಸು ಇರಬೇಕು.

ಸಮಾಜದಲ್ಲಿ ಇರುವ ಅಸಮಾನತೆ ತೊಡೆದುಹಾಕಲು ಪ್ರಯತ್ನ ಮಾಡಬೇಕು. ಅಂಬೇಡ್ಕರ್ ಅವರು ಮಾಡಿದ ಐತಿಹಾಸಿಕ ಭಾಷಣವನ್ನು ಎಲ್ಲರೂ ಓದಿದರೆ ಸಾಮಾಜಿಕ ಜವಾಬ್ದಾರಿ ಹೆಚ್ಚಾಗುತ್ತದೆ. ಸಮಾಜ ನನಗೇನು ಮಾಡಿದೆ ಎನ್ನುವುದಕ್ಕಿಂತ ನಾನು ಸಮಾಜಕ್ಕೆ ಏನು ಮಾಡಿದೆ ಎಂದು ಕೇಳಿಕೊಳ್ಳುವುದು ಮುಖ್ಯ. ಆ ದೃಷ್ಟಿಯಿಂದ ಚಿಂತನೆ ಮಾಡಬೇಕು ಎಂದಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಗೆ ಗೌರವ ಕೊಡೋದು ಹೇಗೆಂದು ಮೋದಿ ನೋಡಿ ಕಲಿಯಿರಿ: ಟ್ರೋಲ್ ಆದ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಮ್ಮ ನಾಶ ಮಾಡಿದ್ರೆ ಅರ್ಧ ಪ್ರಪಂಚವನ್ನೇ ಮುಳುಗಿಸ್ತೀವಿ: ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಬೆದರಿಕೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಕ್ಕರೆ ಖಾಯಿಲೆ ದೂರ ಮಾಡಲು ಈ ಮೂರು ಅಭ್ಯಾಸ ಸಾಕು ಎನ್ನುತ್ತಾರೆ ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments