Webdunia - Bharat's app for daily news and videos

Install App

ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ ಸಿಎಂ ಬೊಮ್ಮಾಯಿ

Webdunia
ಬುಧವಾರ, 16 ನವೆಂಬರ್ 2022 (19:34 IST)
ಉದ್ಯಮಿಗಳು ಆವಿಷ್ಕಾರ ಮಾಡುವುದರ  ಜೊತೆಗೆ ಅಭಿವೃದ್ದಿಗೆ ಪೂರಕ ಕೆಲಸ ಮಾಡಿ ಸರ್ಕಾರಕ್ಕೂ ಅದಾಯ ತರುವ ಕೆಲಸ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ಕರೆ ನೀಡಿದ್ದಾರೆ. ರಾಜ್ಯದಲ್ಲಿ ಹೊಸದಾಗಿ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ, ರಜತ ಸಂಭ್ರಮದಲ್ಲಿರುವ ಏಷ್ಯಾದ ಅತೀ ದೊಡ್ಡ 'ಬೆಂಗಳೂರು ಟೆಕ್ ಶೃಂಗಸಭೆ'ಯಲ್ಲಿ ಮಾತನಾಡಿದ ಸಿಎಂ, ಆರು ನಗರಗಳ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿದ್ದೇವೆ.ಶೀಘ್ರ ಘೋಷಣೆ ಮಾಡುತ್ತೇವೆ ಎಂದರು.ಬೆಂಗಳೂರು ಐಟಿ-ಬಿಟಿ ಸಿಟಿಯಾಗಿದ್ದು, ಇಡೀ ಜಗತ್ತಿನ ಗಮನ ಸೆಳೆದಿದೆ. ರಾಜ್ಯದಲ್ಲಿ ಇನ್ನೂ 6 ಹೊಸ ನಗರಗಳನ್ನ ಕಟ್ಟುತ್ತಿದ್ದೇವೆ. ಹೈಟೆಕ್ ಸಿಟಿಗಳಾಗಿ ಮಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೈಸೂರು, ಬೆಂಗಳೂರು ಸಮೀಪದ ದೇವನಹಳ್ಳಿ ಬಳಿ ಟೆಕ್ ಸಿಟಿ ನಿರ್ಮಿಸಲು ಯೋಜನೆ ರೂಪಿಸಿದ್ದೇವೆ. ಮುಂದಿನ 6 ತಿಂಗಳಲ್ಲಿ ದೇವನಹಳ್ಳಿ ಏರ್ಪೋರ್ಟ್ ಬಳಿ ಸ್ಟಾರ್ಟ್ ಅಪ್ ಪಾರ್ಕ್ ಪ್ರಾರಂಭಿಸಲಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments