Webdunia - Bharat's app for daily news and videos

Install App

8,000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ : ಬೊಮ್ಮಾಯಿ

Webdunia
ಸೋಮವಾರ, 28 ನವೆಂಬರ್ 2022 (10:36 IST)
ಚಿಕ್ಕಮಗಳೂರು : ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡುವ ಸರ್ಕಾರ ನಮ್ಮದು. ಒಂದೇ ವರ್ಷದಲ್ಲಿ 8,000 ವಿವೇಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ಬಿಜೆಪಿ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,

ನಾರಾಯಣ ಗುರು ಅವರ ಹೆಸರಿನಲ್ಲಿ ವಸತಿ ಶಾಲೆ, ಎಸ್ಸಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ನಿರ್ಮಾಣ, 50 ಕನಕದಾಸ ಹಾಸ್ಟೆಲ್ ನಿರ್ಮಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನು ಮಾಡಲಾಗುತ್ತಿದೆ ಎಂದರು.
ಸ್ವರ್ಗಕ್ಕೆ ಕಿಚ್ಚು ಹಚ್ಚುವಂತಹ ನಾಡು ಶೃಂಗೇರಿ. ನಾನು ದೇವರ ನಾಡಿಗೆ ಬಂದಿದ್ದೇನೆ ಎಂದ ಮುಖ್ಯಮಂತ್ರಿಗಳು, ಜನಸಂಕಲ್ಪ ಯಾತ್ರೆಗೆ ಜನರ ಬೆಂಬಲ ಸಿಗುತ್ತಿದೆ. ಮೋದಿ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ.

ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲದಿಂದ ವಿಜಯ ಸಂಕಲ್ಪ ಯಾತ್ರೆಯಾಗಿ ಯಶಸ್ವಿಯಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

ಮುಂದಿನ ಸುದ್ದಿ
Show comments