ರಾಜ್ಯದಲ್ಲಿ ಐದು ಏರ್ಪೋರ್ಟ್ ನಿರ್ಮಾಣ: ಮುರುಗೇಶ್ ನಿರಾಣಿ

Webdunia
ಶನಿವಾರ, 29 ಅಕ್ಟೋಬರ್ 2022 (08:34 IST)
ಹುಬ್ಬಳ್ಳಿ : ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್ಪೋರ್ಟ್ ನಿರ್ಮಾಣ ಮಾಡಲು ನಮ್ಮ ಸರ್ಕಾರ ಮುಂದಾಗಿದ್ದು,
 
ದಾವಣಗೆರೆ, ಬಾಗಲಕೋಟೆ, ಬಾದಾಮಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರಿನಲ್ಲಿ ಏರ್ಪೋರ್ಟ್ ನಿರ್ಮಾಣ ಆರಂಭಗೊಳ್ಳಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜಾಗತಿಕ ಸಮಾವೇಶ ಪ್ರಾರಂಭವಾಗಲಿದೆ. ಕಳೆದ ಒಂದು ವರ್ಷದಿಂದ ತಯಾರಿ ಆರಂಭವಾಗಿದೆ.

ನವೆಂಬರ್ನಲ್ಲಿ ಜಾಗತಿಕ ಸಮಾವೇಶ ನಡೆಯಲಿದೆ. ಕರ್ನಾಟಕಕ್ಕೆ ಅತೀ ಹೆಚ್ಚು ಬಂಡವಾಳ ಬಂದಿದೆ ಇದು ಹೆಮ್ಮೆಯ ವಿಷಯ. ನಾವು ಅನೇಕ ಕಡೆ ಕರ್ನಾಟಕದ ಕೈಗಾರಿಕಾ ನೀತಿ ತಿಳಿಸಿದ್ದೇವೆ. 5 ಲಕ್ಷ ಜನರಿಗೆ ಉದ್ಯೋಗ ಸಿಗುವ ಪ್ರಯತ್ನ ನಾವು ಮಾಡಿದ್ದೇವೆ.

ಕರ್ನಾಟಕಕ್ಕೆ ಐದು ಲಕ್ಷ ಕೋಟಿ ರೂ. ಬರಲಿದೆ. ಕೈಗಾರಿಕೆಗಾಗಿ 50 ಸಾವಿರ ಎಕರೆ ಭೂಮಿ ವಶಪಡಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಸರ್ಕಾರಿ ನೌಕರರ ಸಾವಿಗೆ ಸಿದ್ದರಾಮಯ್ಯ ರಾಜೀನಾಮೆಯೇ ಪ್ರಾಯಶ್ಚಿತ: ಸಿಟಿ ರವಿ

ಗೃಹಲಕ್ಷ್ಮಿ ಹಣ ಬಂದಿಲ್ಲ ಸಾರ್ ಎಂದು ನಾಟಕವಾಡಿದ ಮಹಿಳೆ: ಡಿಕೆ ಶಿವಕುಮಾರ್ ಮಾಡಿದ್ದೇನು

ನೀವು ರಸ್ತೆ ಅಭಿವೃದ್ಧಿ ಮಾಡುವುದಾದರೆ ಮಾಡಿ: ಕಿರಣ್ ಮಜುಂದಾರ್‌ಗೆ ಡಿಕೆ ಶಿವಕುಮಾರ್ ಕೌಂಟರ್‌

ಮುಂದಿನ ಸುದ್ದಿ
Show comments