Webdunia - Bharat's app for daily news and videos

Install App

ರಾಜ್ಯದ 6 ಕಡೆ ಹೊಸ ನಗರಗಳ ನಿರ್ಮಾಣ : ಬೊಮ್ಮಾಯಿ

Webdunia
ಗುರುವಾರ, 17 ನವೆಂಬರ್ 2022 (13:44 IST)
ಬೆಂಗಳೂರು : ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
 
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವರ್ಚುಯಲ್ ಆಗಿ ಉದ್ಘಾಟಿಸಿದ, ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ 3 ದಿನಗಳ ಟೆಕ್ ಸಮ್ಮೇಳನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ 6 ಹೊಸ ನಗರಗಳ ನಿರ್ಮಾಣ ಮಾಡಲಾಗುತ್ತಿದೆ. ಕಲಬುರಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ. ಬೆಂಗಳೂರಿನ ಪಕ್ಕ ಹೊಸ ನಗರ ನಿರ್ಮಾಣ ಮಾಡಲಾಗುತ್ತದೆ.

 ಜ್ಞಾನ, ವಿಜ್ಞಾನ ಹಾಗೂ ಟೆಕ್ ಸಿಟಿ ನಿರ್ಮಾಣ ಮಾಡಲಾಗುತ್ತಿದ್ದು, ಇದು ವಿಮಾನ ನಿಲ್ದಾಣಕ್ಕೆ ಹತ್ತಿರವಿರಲಿದೆ. 6 ತಿಂಗಳೊಳಗೆ ಈ ನಗರ ನಿರ್ಮಾಣದ ಬಗ್ಗೆ ಘೋಷಣೆ ಮಾಡಲಿದ್ದು, ಯೋಜನೆಯನ್ನು ರೂಪಿಸಲಾಗುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments