Webdunia - Bharat's app for daily news and videos

Install App

ರಾಮ ಮಮಂದಿರ ನಿರ್ಮಾಣ : ಮೋದಿ ಕೆಲಸಕ್ಕೆ ಬಂದ ವಿಘ್ನ ನಿವಾರಣೆ

Webdunia
ಶುಕ್ರವಾರ, 24 ಜುಲೈ 2020 (23:18 IST)
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ.

ಈ ನಡುವೆ ಆ. 5 ರಂದು ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆಗೆ ಶಿಲಾನ್ಯಾಸ ಮಾಡುವುದಕ್ಕೆ ತಡೆ ಕೊಡಬೇಕೆಂದು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಂಡಿದೆ.

ಅಲಹಾಬಾದ್ ಹೈಕೋರ್ಟ್ ಅರ್ಜಿ ವಜಾ ಮಾಡಿದ ಬೆನ್ನಲ್ಲೇ ಭೂಮಿ ಪೂಜೆಗೆ ಎದುರಾಗಿದ್ದ ವಿಘ್ನ ನಿವಾರಣೆ ಆದಂತಾಗಿದೆ ಎಂದು ರಾಮಭಕ್ತರು ನಿರಾಳರಾಗಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಊಹಿಸಲಾಗದ ಹವಾಮಾನದಲ್ಲಿ ವ್ಯತ್ಯಯ

ರಾತ್ರೋರಾತ್ರಿ ಬೆಚ್ಚಿದ ಜಮ್ಮು, ಕಾಶ್ಮೀರದ ಜನತೆ: ಮೇಘಸ್ಫೋಟಕ್ಕೆ ನಾಲ್ಕು ಬಲಿ

ಮಾಸ್ಕ್‌ಮ್ಯಾನ್‌ಗೆ ನಡುಕ: ಧರ್ಮಸ್ಥಳಕ್ಕೆ ದೌಡಾಯಿಸಿದ ವಿಜಯೇಂದ್ರ ನೇತೃತ್ವದ ಬಿಜೆಪಿ ತಂಡ

ಶುಭಾಂಶು ಶುಕ್ಲಾ ತಾಯ್ನಾಡಿಗೆ ಇಳಿಯುತ್ತಿದ್ದ ಹಾಗೇ ಎಲ್ಲರ ಮುಖದಲ್ಲೂ ಖುಷಿಯೋ ಖುಷಿ

ಸಂವಿಧಾನವನ್ನು ಉಳಿಸಲು ಬಿಹಾರದಲ್ಲಿ ನಮ್ಮೊಂದಿಗೆ ಸೇರಿ: ರಾಹುಲ್ ಗಾಂಧಿ ಮನವಿ

ಮುಂದಿನ ಸುದ್ದಿ
Show comments