Webdunia - Bharat's app for daily news and videos

Install App

ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಇಂದಿನಿಂದ ಅನ್ವಯ

Webdunia
ಸೋಮವಾರ, 20 ಜುಲೈ 2020 (09:52 IST)
Normal 0 false false false EN-US X-NONE X-NONE

ನವದೆಹಲಿ : ಗ್ರಾಹಕ ಸಂರಕ್ಷಣಾ ಕಾಯ್ದೆ-2019 ಜಾರಿಯಾಗಿದ್ದು,  ಇಂದಿನಿಂದ ಅದು ಅನ್ವಯವಾಗಲಿದೆ ಎನ್ನಲಾಗಿದೆ.

ಗ್ರಾಹಕ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.  ಗ್ರಾಹಕ ಸಂರಕ್ಷಣಾ ಕಾಯ್ದೆ-1986 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿರಲಿಲ್ಲ. ಆದರೆ ಗ್ರಾಹಕ ಸಂರಕ್ಷಣಾ ಕಾಯ್ದೆ-2019 ರಲ್ಲಿ ಗ್ರಾಹಕರು ಪ್ರಕರಣ ದಾಖಲಿಸುವುದಕ್ಕೆ ಅವಕಾಶವಿದೆ.

ಗ್ರಾಹಕರಿಗೆ ಸಂಬಂಧಿಸಿದ ದೂರುಗಳ ಮೇಲೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು.  ಗ್ರಾಹಕರ ದಾರಿತಪ್ಪಿಸುವ ಜಾಹೀರಾತು ನೀಡಿದರೆ ಕ್ರಮ ತೆಗೆದುಕೊಳ್ಳಲಾಗುವುದು. ಗ್ರಾಹಕರು ದೂರುಗಳು ಪರಿಣಾಮಕಾರಿ, ತ್ವರಿತವಾಗಿ ಇತ್ಯರ್ಥ ಮಾಢುವುದಾಗಿ ಭರವಸೆ ನೀಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಚಾಲಕನ ಬೇಜವಬ್ದಾರಿಗೆ ಏನನ್ನಬೇಕು ನೀವೇ ಹೇಳಿ… ಪೆಟ್ರೋಲ್ ಬಂಕ್ ಸಿಬ್ಬಂದಿ ಜೀವನ್ಮರಣ ಹೋರಾಟ Video

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

Karnataka Weather: ಕರ್ನಾಟಕದಲ್ಲಿ ಇಂದು ಇಲ್ಲಿ ವಿಪರೀತ ಬಿಸಿಲು, ಆದರೆ ಈ ಜಿಲ್ಲೆಗೆ ಮಳೆ ಸಾಧ್ಯತೆ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಮುಂದಿನ ಸುದ್ದಿ
Show comments