Webdunia - Bharat's app for daily news and videos

Install App

ಸರ್ಕಾರದ ಹೆಸರಲ್ಲಿ ಮದ್ಯಪ್ರಿಯರಿಂದ ದುಪಟ್ಟು ಹಣ ವಸೂಲಿ

Webdunia
ಭಾನುವಾರ, 6 ಆಗಸ್ಟ್ 2023 (21:17 IST)
ಈಗ ಮದ್ಯಪ್ರಿಯರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ.ಸರ್ಕಾರದ ಹೆಸ್ರಲ್ಲಿ ಮದ್ಯಪ್ರಿಯರಿಂದ ಮನಬಂದಂತೆ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರು ಹಣ ಪೀಕ್ತಿದ್ದಾರೆ.ಹೆಚ್ಚಳವಾದ  ಶೇ. 20% ಅಬಕಾರಿ ಶುಲ್ಕಕ್ಕೆ, ಹೆಚ್ಚುವರಿ 40-45 % ಹಣ  ಬಾರ್ ಮಾಲೀಕರು ಪಡೆಯುತ್ತಿದ್ದಾರೆ.
 
ಅಬಕಾರಿ ಕಮಿಷನರ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ.ಪ್ರತಿ ಮದ್ಯದ ದರಕ್ಕಿಂತ 60-70 ರೂ. ಹೆಚ್ಚುವರಿ ಹಣ ಮಾಲೀಕರು ಪಡೆಯುತ್ತಿದ್ದು,ಹೆಚ್ಚುವರಿ ಹಣ ಕೇಳ್ತಿದ್ದ ಬಾರ್ ಗಳ ವಿರುದ್ಧ ಅಬಕಾರಿ ಇಲಾಖೆಗೆ  ಸಾಲು ಸಾಲು ದೂರು ಬಂದಿದೆ.ಹಣ ವಸೂಲಿ‌ ಮಾಡುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ಗಳ ಮೇಲೆ ದಾಳಿ ಮಾಡಲು ತಂಡ ರಚನೆ ಮಾಡಲಾಗಿದೆ.ಹೆಚ್ಚುವರಿ ಹಣ ಪಡೆದ್ರೆ ಅಬಕಾರಿ ಇಲಾಖೆ ಅಧಿಕಾರಿಗಳು ಮಾರುವೇಷದಲ್ಲಿ ಬರ್ತಾರೆ.ಮಾರುವೇಷದಲ್ಲಿ ಬಂದ್ರೆ ರೆಡ್ ಹ್ಯಾಂಡಾಗಿ ಸಿಕ್ಕಾಕೊಳ್ಳುವುದು ಪಕ್ಕಾ.ಒಂದು ವೇಳೆ ತನಿಖೆ ವೇಳೆ  ಸಿಕ್ಕರೆ ನಿಮ್ಮ ಬಾರ್ ಲೈಸನ್ಸ್ ಕ್ಯಾನ್ಸಲ್ ಆಗಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments