Webdunia - Bharat's app for daily news and videos

Install App

ನಿಂತ ಜನರೇಟರ್ ವಾಹನಕ್ಕೆ ಕಂಟೈನರ್ ಢಿಕ್ಕಿ: ಓರ್ವ ಸಾವು, ಮೂವರಿಗೆ ಗಾಯ

Webdunia
ಸೋಮವಾರ, 14 ಜನವರಿ 2019 (19:03 IST)
ರಸ್ತೆ ಬದಿಯಲ್ಲಿ ನಿಂತಿದ್ದ ಜನರೇಟರ್ ವಾಹನಕ್ಕೆ ಕಂಟೈನರ್ ಲಾರಿ ಢಿಕ್ಕಿಹೊಡೆದ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಅತ್ತಿಬೆಲೆಯ ಟಿವಿಎಸ್ ಕ್ರಾಸ್ ಬಳಿ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು,  ಮೂವರಿಗೆ ಗಂಭೀರ ಗಾಯಗಳಾಗಿವೆ.

ಅಸ್ಸಾಂ ಮೂಲದ ಮೂಹಿಗರ್ ಪಟ್ರ (39) ಸಾವನ್ನಪ್ಪಿದ್ದಾನೆ. ಬಿಹಾರ್ ಮೂಲದ ವಿವೇಕ್, ಉಮರ್ ಮತ್ತೋರ್ವ ಗಾಯಾಳುವಿನ ವಿವರ ತಿಳಿದಿಲ್ಲ.

ಗೇಲ್ ಕಂಪನಿಯ ಗ್ಯಾಸ್ ಲೈನ್ ಕಂಪನಿ ಭೂಮಿ ಅಡಿಯಲ್ಲಿ ಪೈಪ್ ಲೈನ್ ನಿರ್ಮಿಸುತ್ತಿದ್ದ ವೇಳೆ ಘಟನೆ ನಡೆದಿದೆ.

ಪೈಪ್ ಲೈನ್ ವೇಲ್ಡ್ ಮಾಡುತಿದ್ದ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಜನರೇಟರ್ ವಾಹನಕ್ಕೆ ಕಂಟೈನರ್ ಢಿಕ್ಕಿಯಾದ ಪರಿಣಾಮ ಸಾವು- ನೋವು ಸಂಭವಿಸಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments