ನಿಂತ ಜನರೇಟರ್ ವಾಹನಕ್ಕೆ ಕಂಟೈನರ್ ಢಿಕ್ಕಿ: ಓರ್ವ ಸಾವು, ಮೂವರಿಗೆ ಗಾಯ

Webdunia
ಸೋಮವಾರ, 14 ಜನವರಿ 2019 (19:03 IST)
ರಸ್ತೆ ಬದಿಯಲ್ಲಿ ನಿಂತಿದ್ದ ಜನರೇಟರ್ ವಾಹನಕ್ಕೆ ಕಂಟೈನರ್ ಲಾರಿ ಢಿಕ್ಕಿಹೊಡೆದ ಘಟನೆ ನಡೆದಿದೆ.

ಆನೇಕಲ್ ತಾಲೂಕಿನ ಅತ್ತಿಬೆಲೆಯ ಟಿವಿಎಸ್ ಕ್ರಾಸ್ ಬಳಿ ಘಟನೆ ನಡೆದಿದ್ದು, ದುರ್ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು,  ಮೂವರಿಗೆ ಗಂಭೀರ ಗಾಯಗಳಾಗಿವೆ.

ಅಸ್ಸಾಂ ಮೂಲದ ಮೂಹಿಗರ್ ಪಟ್ರ (39) ಸಾವನ್ನಪ್ಪಿದ್ದಾನೆ. ಬಿಹಾರ್ ಮೂಲದ ವಿವೇಕ್, ಉಮರ್ ಮತ್ತೋರ್ವ ಗಾಯಾಳುವಿನ ವಿವರ ತಿಳಿದಿಲ್ಲ.

ಗೇಲ್ ಕಂಪನಿಯ ಗ್ಯಾಸ್ ಲೈನ್ ಕಂಪನಿ ಭೂಮಿ ಅಡಿಯಲ್ಲಿ ಪೈಪ್ ಲೈನ್ ನಿರ್ಮಿಸುತ್ತಿದ್ದ ವೇಳೆ ಘಟನೆ ನಡೆದಿದೆ.

ಪೈಪ್ ಲೈನ್ ವೇಲ್ಡ್ ಮಾಡುತಿದ್ದ ಕಾರ್ಮಿಕರಿಗೆ ಢಿಕ್ಕಿ ಹೊಡೆದು ಜನರೇಟರ್ ವಾಹನಕ್ಕೆ ಕಂಟೈನರ್ ಢಿಕ್ಕಿಯಾದ ಪರಿಣಾಮ ಸಾವು- ನೋವು ಸಂಭವಿಸಿದೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments