Select Your Language

Notifications

webdunia
webdunia
webdunia
Wednesday, 9 April 2025
webdunia

ಧಾರಕಾರ ಮಳೆ : ರಾಜ್ಯದಲ್ಲಿ ಶಾಲೆ ಕಾಲೇಜುಗಳಿಗೆ ರಜೆ

ಮಳೆ
ಬೆಂಗಳೂರು , ಬುಧವಾರ, 4 ಸೆಪ್ಟಂಬರ್ 2019 (18:43 IST)

ಬಿಟ್ಟು ಬಿಡದಂತೆ ಸುರಿಯುತ್ತಿರೋ ಮಳೆ ಹಾಗೂ ಪ್ರವಾಹ ಪರಿಸ್ಥಿತಿಯಿಂದಾಗಿ ಹಲವು ಪ್ರದೇಶಗಳ ಜನರು ತತ್ತರಗೊಂಡಿದ್ದಾರೆ.

ದಕ್ಷಿಣ ಕನ್ನಡ, ಕೊಡಗು, ಹಾವೇರಿ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ.

ಕೊಡಗಿನಲ್ಲಿ ಗುರುವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಳೆಯಿಂದಾಗಿ ಜನಜೀವನ ಸ್ಥಗಿತಗೊಂಡಿದ್ದು, ಹಲವೆಡೆ ರಸ್ತೆ ಬಂದ್ ಆಗಿರೋ ಕಾರಣದಿಂದ ವಾಹನಗಳ ಸಂಚಾರವನ್ನು ನಿಷೇಧಗೊಳಿಸಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಲವ್ ಮಾಡಿ ಓಡಿ ಹೋದವಳನ್ನು ನಗ್ನಗೊಳಿಸಿ ಥಳಿಸಿದ್ರು