Select Your Language

Notifications

webdunia
webdunia
webdunia
webdunia

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ
ಮೈಸೂರು , ಶುಕ್ರವಾರ, 19 ಫೆಬ್ರವರಿ 2021 (11:14 IST)
ಮೈಸೂರು: ಕೋರ್ಟ್ ಆದೇಶವಿದ್ದರೂ ಜಮೀನು ಖಾತೆ ಮಾಡಿಕೊಡದ ಆರೋಪದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ ಎದುರಾಗಿದೆ.


ವ್ಯಕ್ತಿಯೊಬ್ಬರಿಗೆ ಜಾಮೀನಿನ ಖಾತೆ ಮಾಡಿಕೊಡದ ಹಿನ್ನಲೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಆರೋಪದ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 8ಕ್ಕೆ ನಡೆಸಲಿದೆ. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶಿಸಿದ್ದರೂ ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಮೈಸೂರಿನ ಎಚ್ ಬಿ ಅಶೋಕ್ ಸೇರಿ 5 ಮಂದಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಲ್ವಾನ್ ಘರ್ಷಣೆಯಲ್ಲಿ ತನ್ನ ಸೈನಿಕರ ಸಾವನ್ನು ಕೊನೆಗೂ ಒಪ್ಪಿಕೊಂಡ ಚೀನಾ