Webdunia - Bharat's app for daily news and videos

Install App

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ

Webdunia
ಶುಕ್ರವಾರ, 19 ಫೆಬ್ರವರಿ 2021 (11:14 IST)
ಮೈಸೂರು: ಕೋರ್ಟ್ ಆದೇಶವಿದ್ದರೂ ಜಮೀನು ಖಾತೆ ಮಾಡಿಕೊಡದ ಆರೋಪದಲ್ಲಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ನ್ಯಾಯಾಂಗ ನಿಂದನೆ ಸಂಕಷ್ಟ ಎದುರಾಗಿದೆ.


ವ್ಯಕ್ತಿಯೊಬ್ಬರಿಗೆ ಜಾಮೀನಿನ ಖಾತೆ ಮಾಡಿಕೊಡದ ಹಿನ್ನಲೆಯಲ್ಲಿ ಅವರ ವಿರುದ್ಧ ದಾಖಲಾಗಿರುವ ನ್ಯಾಯಾಂಗ ನಿಂದನೆ ಆರೋಪದ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 8ಕ್ಕೆ ನಡೆಸಲಿದೆ. ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಆದೇಶಿಸಿದ್ದರೂ ಭೂಮಿಯ ಖಾತೆ ಮಾಡಿಕೊಟ್ಟಿಲ್ಲ ಎಂದು ಮೈಸೂರಿನ ಎಚ್ ಬಿ ಅಶೋಕ್ ಸೇರಿ 5 ಮಂದಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments