Webdunia - Bharat's app for daily news and videos

Install App

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದು ಮುಂದುವರಿಸಿ: ಸುಪ್ರೀಂಕೋರ್ಟ್ ಆದೇಶ

Webdunia
ಮಂಗಳವಾರ, 18 ಅಕ್ಟೋಬರ್ 2016 (16:11 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಂದಿನ ಆದೇಶ ನೀಡುವವರೆಗೂ ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವುದು ಮುಂದುವರೆಯಲಿ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. 
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ 2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ತಮಿಳುನಾಡು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಗಳು ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಿತು.
 
ಮುಂದಿನ ಆದೇಶ ನೀಡುವವರೆಗೂ ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸುವಂತೆ ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಅಜಯ್ ಎಂ, ಖಾನ್ವಿಲ್ಕರ್ ಹಾಗೂ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಸೂಚನೆ ನೀಡಿದೆ. 
 
2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಕರ್ನಾಟಕ ಹಾಗೂ ತಮಿಳುನಾಡು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಾಳೆಗೆ ಮುಂದೂಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಇರಾನ್ ಮೇಲೆ ಮತ್ತೆ ಇಸ್ರೇಲ್ ಭೀಕರ ದಾಳಿ: ಖಮೇನಿಗೂ ಸದ್ದಾಂ ಹುಸೇನ್ ಗತಿಯಾಗುತ್ತಾ

ರಾಜ ರಘುವಂಶಿ ಗತಿ ನನಗಾಗಲಿಲ್ಲ.. ದೇವರೇ ಕಾಪಾಡಿದ..

Karnataka Weather: ಈ ಒಂದು ಜಿಲ್ಲೆಗೆ ಮಾತ್ರ ಇಂದು ಭಾರೀ ಮಳೆ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಮುಂದಿನ ಸುದ್ದಿ
Show comments