Webdunia - Bharat's app for daily news and videos

Install App

ಮುಂದುವರೆದ ಸಿಎಂ ಬೊಮ್ಮಾಯಿ‌ ರಾಜ್ಯ ಪ್ರವಾಸ

Webdunia
ಮಂಗಳವಾರ, 18 ಅಕ್ಟೋಬರ್ 2022 (14:40 IST)
ಇಂದು ಮತ್ತು ನಾಳೆ ಬೀದರ್,ಕಲ್ಬುರ್ಗಿ ಪ್ರವಾಸಕ್ಕೆ ಸಿಎಂ ಬೊಮ್ಮಾಯಿ‌ ತೆರಳಲಿದ್ದಾರೆ.ಇಂದು ಬೆಳಗ್ಗೆ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೀದರ್‌ಗೆ  ಸಿಎಂ ಬೊಮ್ಮಾಯಿ‌ ತೆರಳಿದ್ದಾರೆ.ಬೀದರ್‌ನ ಹುಮ್ನಾಬಾದ್,ಔರದ್ ಜನಸಂಕಲ್ಪಯಾತ್ರೆಯಲ್ಲಿ  ಸಿಎಂ ಬೊಮ್ಮಾಯಿ‌ ಭಾಗಿಯಾಗಲಿದ್ದಾರೆ.ಇಂದು ಒಂಟಿಯಾಗಿ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ‌ ಭಾಗಿಯಾಗಲಿದ್ದಾರೆ.ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್‌ವೈ ಅನುಪಸ್ಥಿತಿಯಲ್ಲಿ ಸಿಎಂ ಬೊಮ್ಮಾಯಿ‌ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
 
ಬೀದರ್ ಪ್ರವಾಸ ಮುಗಿಸಿ ಸಂಜೆ ಬೆಂಗಳೂರಿಗೆ  ಸಿಎಂ ಬಸವರಾಜ್  ಬೊಮ್ಮಾಯಿ ವಾಪಸ್ಸಾಗಲಿದ್ದಾರೆ.ಬುಧವಾರ ಬೆಳಗ್ಗೆ 9.30 ಕ್ಕೆ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಕಲ್ಬುರ್ಗಿಗೆ ಸಿಎಂ ಪ್ರಯಾಣ ಮಾಡಲಿದ್ದಾರೆ.ಹುಣಸಗಿ,ಕಮಲಾಪುರದಲ್ಲಿ ಸಮಾವೇಶದಲ್ಲಿ  ಸಿಎಂ ಬೊಮ್ಮಾಯಿ‌ ಭಾಗಿಯಾಗಲಿದ್ದಾರೆ.ಬುಧವಾರ ಸಂಜೆ 7 ಗಂಟೆಗೆ ಬೆಂಗಳೂರಿಗೆ ಸಿಎಂ ಬೊಮ್ಮಾಯಿ‌ ಮತ್ತೆ ವಾಪಸ್ ಆಗಲಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments