Webdunia - Bharat's app for daily news and videos

Install App

ಮುಂದುವರೆದ ಕಾಂಗ್ರೆಸ್ ನ Say ಸಿಎಂ ಅಭಿಯಾನ

Webdunia
ಬುಧವಾರ, 26 ಅಕ್ಟೋಬರ್ 2022 (20:17 IST)
ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ ಸುರಿಮಳೆಗೈದಿದೆ.ಬೆಂಗಳೂರಿನ ರಸ್ತೆಗಳಲ್ಲಿ ಓಡಾಡಿದರೆ
ಮಂಗಳ ಗ್ರಹದಲ್ಲಿ ಸಂಚರಿಸಿದ ಅನುಭವ ಪಡೆಯಬಹುದು.ಜನತೆ ಜೀವ ಕೈಯಲ್ಲಿ ಹಿಡಿದು ರಸ್ತೆಗೆ ಇಳಿಯಬೇಕಾದ ಸ್ಥಿತಿ ಇದೆ.ವೇದಿಕೆ ಮೇಲೆ ದಮ್ಮು ತಾಕತ್ತಿನ ಸವಾಲು ಹಾಕುವ ಸಿಎಂ ಬೊಮ್ಮಾಯಿ ಅವರೇ,ರಸ್ತೆ ಗುಂಡಿ ಮುಚ್ಚುವಲ್ಲಿ ತಾವು ದಮ್ಮು ತಾಕತ್ತು ತೋರಬೇಕಲ್ಲವೇ?ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ಸರ್ಕಾರ ಮುಂದಾಗಿದೆ.ಈಗಾಗಲೇ ಹೂಡಿಕೆ ಮಾಡಿದವರ ಕೊಡುತ್ತಿರುವ ಉಡುಗೊರೆ - ರಸ್ತೆ ಗುಂಡಿಗಳು.ಪೀಣ್ಯದಲ್ಲಿರುವ ರಸ್ತೆ ಗುಂಡಿಗಳಿಂದ ವಹಿವಾಟಿಗೆ ತೊಂದರೆಯಾಗುತ್ತಿದೆ, ಆರ್ಥಿಕತೆಗೆ ಪೆಟ್ಟು ಬೀಳುತ್ತಿದೆ.ಸಿಎಂ ಬೊಮ್ಮಾಯಿ ಅವರೇ, ಇದೇನಾ ತಾವು ಹೂಡಿಕೆದಾರರಿಗೆ ನೀಡುವ ಭರವಸೆ, ಸೌಲಭ್ಯಗಳು?ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ಗಲಾಟೆಗೆ ಕರುನಾಡು ಬಂದ್ ಆಗುತ್ತಾ, ಇಂದು ನಿರ್ಧಾರ

ಹೋಗಿ ಬರ್ತೀನಿ ಒಡತಿ... ಸಾಯುವ ಕೆಲವೇ ಕ್ಷಣ ಮೊದಲು ಬೆಕ್ಕು ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ Video

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಮತ್ತೆ ಮಳೆ ಅಬ್ಬರ

ರಕ್ಷಣೆ ನೀಡಬೇಕಿದ್ದ ಕೈಯಿಂದಲೇ 10ರ ಬಾಲಕಿ ಮೇಲೆ ರೇಪ್ ಆಂಡ್ ಮರ್ಡರ್‌, ಕಾನ್ಸ್‌ಟೇಬಲ್ ಅರೆಸ್ಟ್‌

ಬಟ್ಟೆ ನೆನೆಯಲು ಹಾಕಿದ್ದ ಬಕೆಟ್‌ಗೆ ಬಿದ್ದು 8 ತಿಂಗಳ ಕಂದಮ್ಮ ಸಾವು

ಮುಂದಿನ ಸುದ್ದಿ
Show comments