ಮುಂದುವರಿದ ಕಾಂಗ್ರೆಸ್ ಗದ್ದಲ

Webdunia
ಶುಕ್ರವಾರ, 25 ಫೆಬ್ರವರಿ 2022 (11:36 IST)
ಬೆಂಗಳೂರು : ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ನಡೆಸುತ್ತಿದ್ದ ಧರಣಿ ಸತತ ಐದನೇ ದಿನವೂ ಮುಂದುವರಿದಿದ್ದು, ವಿಧಾನಸಭೆ ಕಲಾಪ ಮಾರ್ಚ್ 4ಕ್ಕೆ ಮುಂದೂಡಿಕೆ ಮಾಡಲಾಗಿದೆ.

ಕಾಂಗ್ರೆಸ್ ಗದ್ದಲದ ನಡೆವೆಯೂ ಇವತ್ತು ಎರಡು ಬಿಲ್ಗಳನ್ನು ಮಂಡಿಸಿದ ಸರ್ಕಾರ ಆಂಗೀಕಾರವನ್ನು ಪಡೆದುಕೊಂಡಿದೆ. ಇದೇ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಉತ್ತರಿಸಿದ್ರು.

ಬಳಿಕ ವಿಧಾನಸಭೆ ಕಲಾಪವನ್ನು ಮಾರ್ಚ್ ನಾಲ್ಕಕ್ಕೆ ಮುಂದೂಡಲಾಯಿತು. ಸಿಎಂ ಮಾತನಾಡುವ ವೇಳೆಯೂ ಕಾಂಗ್ರೆಸ್ ಸದಸ್ಯರು ಅಡ್ಡಿಮಾಡಲು ಪ್ರಯತ್ನಿಸಿದ್ರು. ಓ… ಓ.. ದೇಶದ್ರೋಹಿ ಯಾರಪ್ಪಾ..? ಈಶ್ವರಪ್ಪ, ಈಶ್ವರಪ್ಪ ಎಂದು ಕೂಗುತ್ತಾ ಜೆ.ಪಿ.ನಡ್ಡಾ ಹೇಳಿಕೆಯ ಬಿತ್ತಿ ಪತ್ರ ತೋರಿಸಿ ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments