Webdunia - Bharat's app for daily news and videos

Install App

ನೆರೆ ಪರಿಹಾರ - ಬಿಜೆಪಿ ಸಂಸದರಿಂದ ಮುಂದುವರಿದ ವಿವಾದಾತ್ಮಕ ಹೇಳಿಕೆ

Webdunia
ಭಾನುವಾರ, 6 ಅಕ್ಟೋಬರ್ 2019 (18:23 IST)
ರಾಜ್ಯದಲ್ಲಿ ನೆರೆ ಸಂತ್ರಸ್ಥರು ಹಲವು ಕಷ್ಟಗಳನ್ನು ಎದುರಿಸುತ್ತಿದ್ದರೆ ಬಿಜೆಪಿ ಸಂಸದರು ಮಾತ್ರ ವಿವಾದಾತ್ಮಕ ಹೇಳಿಕೆ ನೀಡೋದನ್ನ ಮುಂದುವರಿಸಿದ್ದಾರೆ.

ಸಂಸದ ಪ್ರತಾಪ ಸಿಂಹ, ಡಿಸಿಎಂ ಲಕ್ಷ್ಮಣ ಸವದಿ ಈಗಾಗಲೇ ನೆರೆ ಪರಿಹಾರ ಬಗ್ಗೆ ಹಗುರವಾಗಿ ಮಾತನಾಡಿ ಜನರಿಂದ ಟೀಕೆಗೆ ಗುರಿಯಾಗುತ್ತಿದ್ದಾರೆ.

ಇದೀಗ ಸಂಸದ ಜಿ.ಎಸ್.ಬಸವರಾಜು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ನೆರೆ ಪರಿಹಾರ ನೀಡೋಕೆ ಹಣ ಇದೆ. ಆದರೆ ಪ್ರವಾಹ ಸಂತ್ರಸ್ಥರೇ ಮುಂದೆ ಬಂದು ಪರಿಹಾರ ಪಡೆದುಕೊಳ್ಳುತ್ತಿಲ್ಲ ಅಂತ ಸಚಿವ ಮಾದುಸ್ವಾಮಿ ಹೇಳಿದ್ದರೆ, ಇತ್ತ ಸಂಸದ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಪರಿಹಾರ ಕೊಡೋಕೆ ನಾವೇ ಹೋಗಿ ಸಂತ್ರಸ್ಥರನ್ನು ಕರೆದುಕೊಂಡು ಬರಬೇಕಿದೆ ಅಂತ ವ್ಯಂಗ್ಯದ ಧಾಟಿಯಲ್ಲಿ ಸಂಸದ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಮುಂದಿನ ಸುದ್ದಿ
Show comments