Webdunia - Bharat's app for daily news and videos

Install App

ನೆರೆ ಪರಿಹಾರ - ಬಿಜೆಪಿ ಸಂಸದರಿಂದ ಮುಂದುವರಿದ ವಿವಾದಾತ್ಮಕ ಹೇಳಿಕೆ

Webdunia
ಭಾನುವಾರ, 6 ಅಕ್ಟೋಬರ್ 2019 (18:23 IST)
ರಾಜ್ಯದಲ್ಲಿ ನೆರೆ ಸಂತ್ರಸ್ಥರು ಹಲವು ಕಷ್ಟಗಳನ್ನು ಎದುರಿಸುತ್ತಿದ್ದರೆ ಬಿಜೆಪಿ ಸಂಸದರು ಮಾತ್ರ ವಿವಾದಾತ್ಮಕ ಹೇಳಿಕೆ ನೀಡೋದನ್ನ ಮುಂದುವರಿಸಿದ್ದಾರೆ.

ಸಂಸದ ಪ್ರತಾಪ ಸಿಂಹ, ಡಿಸಿಎಂ ಲಕ್ಷ್ಮಣ ಸವದಿ ಈಗಾಗಲೇ ನೆರೆ ಪರಿಹಾರ ಬಗ್ಗೆ ಹಗುರವಾಗಿ ಮಾತನಾಡಿ ಜನರಿಂದ ಟೀಕೆಗೆ ಗುರಿಯಾಗುತ್ತಿದ್ದಾರೆ.

ಇದೀಗ ಸಂಸದ ಜಿ.ಎಸ್.ಬಸವರಾಜು ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ನೆರೆ ಪರಿಹಾರ ನೀಡೋಕೆ ಹಣ ಇದೆ. ಆದರೆ ಪ್ರವಾಹ ಸಂತ್ರಸ್ಥರೇ ಮುಂದೆ ಬಂದು ಪರಿಹಾರ ಪಡೆದುಕೊಳ್ಳುತ್ತಿಲ್ಲ ಅಂತ ಸಚಿವ ಮಾದುಸ್ವಾಮಿ ಹೇಳಿದ್ದರೆ, ಇತ್ತ ಸಂಸದ ಹೊಸ ವಿವಾದ ಹುಟ್ಟುಹಾಕಿದ್ದಾರೆ.

ಪರಿಹಾರ ಕೊಡೋಕೆ ನಾವೇ ಹೋಗಿ ಸಂತ್ರಸ್ಥರನ್ನು ಕರೆದುಕೊಂಡು ಬರಬೇಕಿದೆ ಅಂತ ವ್ಯಂಗ್ಯದ ಧಾಟಿಯಲ್ಲಿ ಸಂಸದ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments