ಬೆಂಗಳೂರಿನಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ

Webdunia
ಮಂಗಳವಾರ, 19 ಮೇ 2020 (11:26 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಬೆಂಗಳೂರಿಗೆ ಕೊರೊನಾ ಕಂಟಕ ಎದುರಾಗಿದೆ.
 


 

ಬೆಂಗಳೂರಿನ ಮಂಗಮ್ಯನಪಾಳ್ಯದ 6 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ  ಪಾದರಾಯನಪುರದಲ್ಲಿ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
 

608ನೇ ಸೋಂಕಿತ ಪಾದರಾಯನಪುರದ ಪುಂಡ ಗಲಾಟೆಯಲ್ಲಿ ಭಾಗಿಯಾಗಿದ್ದನು. ಈತನ ಜತೆ 13 ಜನರನ್ನು ಕ್ವಾರಂಟೈನ್ ಮಾಡಿದ್ದರು. 13 ಜನರ ಪೈಕಿ ಮೂವರಿಗೆ ಕೊರೊನಾ ಸೋಂಕು ತಗುಲಿದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿರುವಾಗಲೇ ಸಿದ್ದರಾಮಯ್ಯ ಬಣದ ಫಾರಿನ್ ಟೂರ್

ಮಂಗಳೂರಿನಲ್ಲಿ ಕೋಮುವಾದಿಗಳಿಂದಲೇ ಐಟಿ, ಬಿಟಿ ಕಂಪನಿಗಳಿಲ್ಲ ಎಂದ ಪ್ರಿಯಾಂಕ್ ಖರ್ಗೆ: ಕಲ್ಬುರ್ಗಿಯಲ್ಲಿ ಎಷ್ಟಿದೆ ಎಂದ ನೆಟ್ಟಿಗರು

Karnataka Weather: ಈ ವಾರ ರಾಜ್ಯದ ಹವಾಮಾನ ಹೇಗಿರಲಿದೆ ಇಲ್ಲಿದೆ ವರದಿ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಮುಂದಿನ ಸುದ್ದಿ
Show comments