ಬೆಂಗಳೂರಿನಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ

Webdunia
ಮಂಗಳವಾರ, 19 ಮೇ 2020 (11:26 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಬೆಂಗಳೂರಿಗೆ ಕೊರೊನಾ ಕಂಟಕ ಎದುರಾಗಿದೆ.
 


 

ಬೆಂಗಳೂರಿನ ಮಂಗಮ್ಯನಪಾಳ್ಯದ 6 ಜನರಿಗೆ ಕೊರೊನಾ ಸೋಂಕು ತಗುಲಿದೆ. ಹಾಗೇ  ಪಾದರಾಯನಪುರದಲ್ಲಿ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
 

608ನೇ ಸೋಂಕಿತ ಪಾದರಾಯನಪುರದ ಪುಂಡ ಗಲಾಟೆಯಲ್ಲಿ ಭಾಗಿಯಾಗಿದ್ದನು. ಈತನ ಜತೆ 13 ಜನರನ್ನು ಕ್ವಾರಂಟೈನ್ ಮಾಡಿದ್ದರು. 13 ಜನರ ಪೈಕಿ ಮೂವರಿಗೆ ಕೊರೊನಾ ಸೋಂಕು ತಗುಲಿದೆ ಎನ್ನಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ಮುಂದಿನ ಸುದ್ದಿ
Show comments