ಡೆಡ್ಲಿ ಕೊರೊನಾಕ್ಕೆ ಮುಂದುವರೆದ ಸಾವಿನ ಸರದಿ

Webdunia
ಭಾನುವಾರ, 19 ಜುಲೈ 2020 (21:24 IST)
ಮಾರಕ ಕೊರೊನಾ ವೈರಸ್ ಗೆ ನಿನ್ನೆ ಐವರು ಬಲಿಯಾಗಿದ್ದರೆ, ಇಂದು ಮತ್ತೆ ಮೂವರು ಸಾವನ್ನಪ್ಪಿದ್ದಾರೆ.

ಕೊರೊನಾ‌ ಸೋಂಕಿನಿಂದ ಕಲಬುರಗಿ ಜಿಲ್ಲೆಯ ಮತ್ತೆ 3 ಜನ ಮೃತಪಟ್ಟಿದ್ದಾರೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌46ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಅಸ್ತಮಾದಿಂದ ಬಳಲುತ್ತಿದ್ದ ಕಲಬುರಗಿಯ ಮಿಸ್ಬಾ ನಗರದ 59 ವರ್ಷದ ಪುರುಷ (P-42145) ಜು.11 ರಂದು ಆಸ್ಪತ್ರೆಗೆ ದಾಖಲಾಗಿ  ನಿಧನ ಹೊಂದಿದ್ದಾರೆ.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯ ಜಿಲ್ಲೆಯ ಆಳಂದ ಪಟ್ಟಣದ 54 ವರ್ಷದ ಮಹಿಳೆ (P-57024) ಜು.9 ರಂದು ಆಸ್ಪತ್ರೆಗೆ ದಾಖಲಾಗಿ ನಿಧನ ಹೊಂದಿರುತ್ತಾರೆ.

ಅದೇ ರೀತಿ ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಕಲಬುರಗಿಯ ಟಿಪ್ಪು ಸುಲ್ತಾನ ಚೌಕ್ ಪ್ರದೇಶದ 54 ವರ್ಷದ ಪುರುಷ (P-57351) ಜು.10 ರಂದು ಆಸ್ಪತ್ರೆಗೆ ದಾಖಲಾಗಿ ನಿಧನ ಹೊಂದಿದ್ದಾರೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆವ್ವ ಹಿಡಿದಿದೆ ಎಂದು ವಿಮಾನದ ಎಮರ್ಜೆನ್ಸಿ ಡೋರ್ ತೆಗೆಯಲು ಯತ್ನ, ಸಹ ಪ್ರಯಾಣಿಕರು ಫುಲ್ ಶಾಕ್

ಭಾಷಣದ ವೇಳೆ ಕುಸಿದ ಪ್ರಶಿಕ್ಷಣಾರ್ಥಿ, ಮೊದಲು ನೀರು ಕುಡಿಸಿ, ಆರೈಕೆ ಮಾಡಿ ಎಂದ ಸಿದ್ದರಾಮಯ್ಯ, Video

ಸ್ನಾಗ ಗೃಹದಲ್ಲಿ ಬಿದ್ದು ಪೆಟ್ಟಾಗಿದ್ದ ಪಾಕ್ ಸೇನಾ ಮಾಜಿ ಮುಖ್ಯಸ್ಥ ಜಾವೇದ್ ಬಜ್ವಾ ಇನ್ನಿಲ್ಲ

ಕಿವಿಕೇಳಿಸಲ್ಲ, ಕಣ್ಣು ಮಂಜಾಗಿದ್ದರೂ ಅಭಿನಯದಲ್ಲೇ ಜನರ ಮನಗೆದ್ದಿದ್ದ ಲಕ್ಷ್ಮಿ ಅಜ್ಜಿ ಇನ್ನು ನೆನಪು ಮಾತ್ರ

ತೈಲ ಅಭಾವ ವದಂತಿಗೆ ಮೌನ ಮುರಿದ ನರೇಂದ್ರ ಮೋದಿ: ಮನ್‌ ಕಿ ಬಾತ್‌ನಲ್ಲಿ ವಿಪಕ್ಷಗಳಿಗೆ ಕೌಂಟರ್‌

ಮುಂದಿನ ಸುದ್ದಿ
Show comments