Webdunia - Bharat's app for daily news and videos

Install App

ತುಮಕೂರಿನಲ್ಲಿ ಮುಂದುವರಿದ ಚುನಾವಣೆ ಘರ್ಷಣೆ

Webdunia
ಮಂಗಳವಾರ, 26 ಜೂನ್ 2018 (22:39 IST)
ಮಳೆ ನಿಂತರೂ ಮಳೆ ಹನಿ ಬೇಗ ನಿಲ್ಲುವುದಿಲ್ಲ ಎನ್ನುವ ಹಾಗೆ ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಮುಗಿದರೂ ಚುನಾವಣೋತ್ತರ ಘರ್ಷಣೆಗಳು ಅಲ್ಲಲ್ಲಿ ಮರುಕಳಿಸುತ್ತಲೇ ಇವೆ.

ತುಮಕೂರು ಜಿಲ್ಲೆಯ ಪಾವಗಡದಲ್ಲಿ ಚುನಾವಣಾ ರಾಜಕೀಯ ದ್ವೇಷ ಈಗಲೂ ಬೂದಿಮುಚ್ಚಿದ ಕೆಂಡದಂತಿದೆ. ಈ ದ್ವೇಷಕ್ಕೆ ಬೋರ್ ವೆಲ್, ಕೇಬಲ್ ನಾಶಪಡಿಸಲಾಗಿದೆ. ಪಾವಗಡ ತಾಲೂಕಿನ ಹುಸೇನ್ ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೈತ ಕೆ.ಎಸ್.ರೆಡ್ಡಿ ಎಂಬುವರ ಜಮೀನಿನಲ್ಲಿ ದುರುಳರು ಅಟ್ಟಹಾಸ ಮೆರೆದಿದ್ದಾರೆ. ಜಮೀನಿನಲ್ಲಿರುವ ದಾಳಿಂಬೆ, ಶ್ರೀಗಂಧ ಸಸಿಗಳೂ ಕೂಡ ನಾಶವಾಗಿವೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪರವಾಗಿ ರೈತ ಕೆ.ಎಸ್.ರೆಡ್ಡಿ ಕೆಲಸ ಮಾಡಿದ್ದರು.

ನಾಗಲಮಡಿಕೆ ಗ್ರಾಮದ ಸುತ್ತ ಈ ರೈತ ಪ್ರಭಾವ ಹೊಂದಿದ್ದರು. ಹೀಗಾಗಿ ರಾಜಕೀಯ ದ್ವೇಷದ ಕಾರಣ ಇವರ ಜಮೀನಿನಲ್ಲಿರುವ ಬೋರ್ ವೆಲ್ ನಾಶವಾಗಿದೆ. ಈ ಕುರಿತು ತಿರುಮಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments