Select Your Language

Notifications

webdunia
webdunia
webdunia
webdunia

ಮುಂದುವರೆದ ಸರ್ಕಾರಿ ನೌಕರರ ಧರಣಿ

ಮುಂದುವರೆದ ಸರ್ಕಾರಿ ನೌಕರರ ಧರಣಿ
ಸರ್ಕಾರಿ ನೌಕರರ ನಿವೃತ್ತಿ ಜೀವನವನ್ನು ಅಭದ್ರತೆಗೆ ತಳ್ಳುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಪ್ರತಿಭಟನೆ ಇಂದೂ ಕೂಡ ಮುಂದುವರೆಯಿತು . ಇತ್ತೀಚೆಗೆ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಿಯಲ್ಲಿ ಎನ್‌ಪಿಎಸ್ ರದ್ದು ಪಡಿಸುವ ವಿಷಯವು ಚುನಾವಣಾ ವಿಷಯವಾಗಿದ್ದರಿಂದ ರಾಜ್ಯದಲ್ಲಿಯೂ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಹೊಸ ಪಿಂಚಣಿ ಯೋಜನೆಗೆ ವಿರೋಧ ಮಾಡುತ್ತಿದ್ದಾರೆ. ಇನ್ನು ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಸರ್ಕಾರಿ ನೌಕರರು ಬೀದಿಗಿಳಿದಿದ್ದು ನಮ್ಮ ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮುಂದುವರೆಸುವುದಾಗಿ ಸರ್ಕಾರದ ವಿರುದ್ದ ಕಿಡಿ ಕಾರುತ್ತಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

19 ನೇ ಮಹಡಿಯಿಂದ ಬಿದ್ದು ಮಹಿಳೆ ಆತ್ಮಹತ್ಯೆ