ಮುಂದುವರೆದ ಸರ್ಕಾರಿ ನೌಕರರ ಧರಣಿ

Webdunia
ಭಾನುವಾರ, 25 ಡಿಸೆಂಬರ್ 2022 (19:55 IST)
ಸರ್ಕಾರಿ ನೌಕರರ ನಿವೃತ್ತಿ ಜೀವನವನ್ನು ಅಭದ್ರತೆಗೆ ತಳ್ಳುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಪ್ರತಿಭಟನೆ ಇಂದೂ ಕೂಡ ಮುಂದುವರೆಯಿತು . ಇತ್ತೀಚೆಗೆ ನಡೆದ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಿಯಲ್ಲಿ ಎನ್‌ಪಿಎಸ್ ರದ್ದು ಪಡಿಸುವ ವಿಷಯವು ಚುನಾವಣಾ ವಿಷಯವಾಗಿದ್ದರಿಂದ ರಾಜ್ಯದಲ್ಲಿಯೂ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಹೊಸ ಪಿಂಚಣಿ ಯೋಜನೆಗೆ ವಿರೋಧ ಮಾಡುತ್ತಿದ್ದಾರೆ. ಇನ್ನು ಫ್ರೀಡಂ ಪಾರ್ಕ್‌ನಲ್ಲಿ ಸಾವಿರಾರು ಸರ್ಕಾರಿ ನೌಕರರು ಬೀದಿಗಿಳಿದಿದ್ದು ನಮ್ಮ ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮುಂದುವರೆಸುವುದಾಗಿ ಸರ್ಕಾರದ ವಿರುದ್ದ ಕಿಡಿ ಕಾರುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಹ್ಲಾದ್ ಜೋಶಿ ದಾಳಕ್ಕೆ ಕುಮಾರಸ್ವಾಮಿ ಬಲಿಯಾಗುತ್ತಿರುವುದೇಕೆ: ಬಿ.ಕೆ. ಹರಿಪ್ರಸಾದ್

ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ, ಜೆಡಿಎಸ್ ದೂರು, ಎಸ್ಐಆರ್ ಬುಡಮೇಲು ಮಾಡಲು ಷಡ್ಯಂತ್ರ: ಪ್ರಲ್ಹಾದ ಜೋಶಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಎಸ್ಐಆರ್ ಲೋಪಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

ಆರ್ ಎಸ್ಎಸ್ ಗೆ ಬಿಗ್ ಶಾಕ್ ಕೊಟ್ಟ ಪ್ರಿಯಾಂಕ್ ಖರ್ಗೆ: ನಾನು ಯಾವುದಕ್ಕೂ ಹೆದರಲ್ಲ ಎಂದ ಗೃಹಸಚಿವ

ಮುಂದಿನ ಸುದ್ದಿ
Show comments