Webdunia - Bharat's app for daily news and videos

Install App

ಸರಕಾರದ ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಯೋಜನೆಗೆ ಮುಂದುವರೆದ ವಿರೋಧ

Webdunia
ಶುಕ್ರವಾರ, 23 ಜುಲೈ 2021 (20:45 IST)
ಬೆಂಗಳೂರು: ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಚಾಲನೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಹಿನ್ನಲೆಯಲ್ಲಿ ನಮ್ಮ ಚಾಲಕರ ಟ್ರೇಡ್ ಯೂನಿಯನ್ ಅಧ್ಯಕ್ಷ ಸೋಮಶೇಖರ್ ಗೌಡ ಈಟಿವಿ ಭಾರತದ ಮೂಲಕ ಮನವಿ ಮಾಡಿದ್ದಾರೆ 
 
ಜುಲೈ 14 ರಂದು ಕರ್ನಾಟಕ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಯೋಜನೆಗೆ ಚಾಲ್ತಿ ನೀಡಿದ್ದಾರೆ.ಈ ಯೋಜನೆ ಜಾರಿಗೆ ಬಂದಲ್ಲಿ ಆಟೋ, ಟ್ಯಾಕ್ಸಿ ಚಾಲಕರ ಜೀವನದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗುತ್ತದೆ. 
ಸಂಪಾದನೆ ಇಲ್ಲದೇ ಸಾಯುವ ಪರಿಸ್ಥಿತಿ ಬರುತ್ತದೆ ಹಾಗಾಗಿ ಈ ಯೋಜನೆ ಜಾರಿಯಾಗಬಾರದು ಎಂದು ಒತ್ತಾಯಿಸಿದ್ದಾರೆ. 
 
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯಪಾಲರು, ಮುಖ್ಯಮಂತ್ರಿ, ಸಾರಿಗೆ  ಸಚಿವರ ಹಾಗೂ ಇಲಾಖೆ ಆಯುಕ್ತರಿಗೆ ಮನವಿ ಕೊಟ್ಟಿದ್ದೇವೆ, ಯಾವುದೇ ಕಾರಣಕ್ಕೂ ಬೈಕ್ ಟ್ಯಾಕ್ಸಿ ಯೋಜನೆಗೆ ಅವಕಾಶ ಕೊಡಬಾರದು, ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದೇವೆ. ಲಕ್ಷಾಂತರ ಟ್ಯಾಕ್ಸಿ ಆಟೋ ಚಾಲಕರು ಬದುಕಿಗೆ ಅನುಕೂಲಕರ ವ್ಯವಸ್ಥೆ ಮಾಡಿಕೊಡಬೇಕೆಂದು ತೆರಿಗೆ ಕಟ್ಟುವ ಖಾಸಗಿ ವಾಣಿಜ್ಯ ಚಾಲಕರ ಹೊಟ್ಟೆ ಮೇಲೆ ಹೊಡೆಯಬೇಡಿ, ನಮ್ಮ ಚಾಲಕರು ಟ್ರೇಡ್ ಯೂನಿಯನ್ ಸಂಸ್ಥಾಪಕ ಸೋಮಶೇಖರ್ ವಿನಂತಿಸಿದ್ದಾರೆ.
 
ಇದೇ 14 ರಂದು ಸರ್ಕಾರ ವಿದ್ಯುತ್ ಚಾಲಿತ ಬೈಕ್ ಟ್ಯಾಕ್ಸಿ ಚಾಲ್ತಿಗೆ  ಅಧಿಸೂಚನೆ ಹೊರಡಿಸಿರುವುದು ಸಾಕಷ್ಟು ಚಾಲಕರು ಮಾಲೀಕರ ವಿರೋಧಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments