Webdunia - Bharat's app for daily news and videos

Install App

‘ಕೈ’ ಟಕೆಟ್​ಗಾಗಿ ಮುಂದುವರೆದ ಲಾಭಿ​​​

Webdunia
ಶುಕ್ರವಾರ, 17 ಮಾರ್ಚ್ 2023 (21:16 IST)
ಮತ್ತೊಂದೆಡೆ ದೆಹಲಿಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ದಂಡೇ ನೆರೆದಿದೆ.. ಸುಮಾರು 50ಕ್ಕೂ ಹೆಚ್ಚು ಟಿಕೆಟ್​ ಆಕಾಂಕ್ಷಿಗಳು ನವದೆಹಲಿ ತಲುಪಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ರಾಜಧಾನಿಯಲ್ಲಿ ಠಿಕಾಣಿ ಹೂಡಿರುವ ಆಕಾಂಕ್ಷಿಗಳು ಟಿಕೆಟ್​​ಗಾಗಿ ಇನ್ನಿಲ್ಲದ ಲಾಭಿ ನಡೆಸುತ್ತಿದ್ದಾರೆ.. ಈ ಮಧ್ಯೆ ರಾಜಾಜಿನಗರದಲ್ಲಿ BJPಯಿಂದ ವಲಸೆ ಬಂದ MLC ಪುಟ್ಟಣ್ಣಗೆ ಯಾವುದೇ ಕಾರಣಕ್ಕೂ ಟಿಕೆಟ್​ ನೀಡಬಾರದೆಂದು ಕೈ ನಾಯಕಿ ಭವ್ಯ ನರಸಿಂಹಮೂರ್ತಿ ನೇತೃತ್ವದಲ್ಲಿ ಲಾಭಿ ನಡೆಯುತ್ತಿದೆ. ಚಿಕ್ಕಪೇಟೆಯಲ್ಲಿ ಮಾಜಿ ಮೇಯರ್​​ ಗಂಗಾಂಬಿಕೆ ಮಲ್ಲಿಕಾರ್ಜುನ್​​​ ಟಿಕೆಟ್​​​ ಕೊಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಈ ಮಧ್ಯೆ ಲಿಂಗಾಯತ ಮುಖಂಡರಿಗೆ ಪ್ರಾತಿನಿಧ್ಯ ನೀಡಬೇಕೆಂದು ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಹಲವು ನಾಯಕರು ಪಟ್ಟು ಹಿಡಿದಿರುವುದು ಕೈ ನಾಯಕರಿಗೆ ತಲೆ ನೋವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan ಕದನ ವಿರಾಮವಾದರೂ ಮತ್ತೆ ಕಾಪಾಡಿ ಎಂದು ಅಮೆರಿಕಾಗೆ ಮೊರೆಯಿಟ್ಟಿದ್ದೇಕೆ ಪಾಕಿಸ್ತಾನ

ಕದನವಿರಾಮ ತೀರ್ಮಾನ ಟ್ರಂಪ್ ತೆಗೆದುಕೊಳ್ಳುತ್ತಿರುವುದು ನಮಗೆ ಅವಮಾನ: ಬಿಕೆ ಹರಿಪ್ರಸಾದ್

Nelamangala Fire accident: ಹೊತ್ತಿ ಉರಿದ ಎಣ್ಣೆ ಗೋದಾಮು ವಿಡಿಯೋ

Karnataka Weather: ಇಂದಿನಿಂದ ಬಹುತೇಕ ಜಿಲ್ಲೆಗಳಿಗೆ ಮಳೆ

Donald Trump: ಭಾರತ ಪಾಕಿಸ್ತಾನ ಕದನ ವಿರಾಮ: ಡೊನಾಲ್ಡ್ ಟ್ರಂಪ್ ನಿಂದ ಕೇಂದ್ರ ಸರ್ಕಾರಕ್ಕೆ ಇಕ್ಕಟ್ಟು

ಮುಂದಿನ ಸುದ್ದಿ
Show comments