Webdunia - Bharat's app for daily news and videos

Install App

ಕೂಲ್ ಕೂಲ್ ಆದ ಸಿಲಿಕಾನ್ ಸಿಟಿ ವೆದರ್

Webdunia
ಮಂಗಳವಾರ, 20 ಜೂನ್ 2023 (19:29 IST)
ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ದುರ್ಬಲಗೊಂಡಿದ್ದ ಮುಂಗಾರು ಮಳೆ ಇದೀಗ ಚುರುಕುಗೊಂಡಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತವರಣವಿತ್ತು. ನಂತರ ಜೋರು ಮಳೆ ಆರಂಭವಾಗಿತ್ತು. ಅದೇ ರೀತಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚನ್ನಪಟ್ಟಣದ ಸೇರಿದಂತೆ  ಮತ್ತಿತರ ಕಡೆ ಮಳೆಯಾಯಿತು.ಬೆಳಗ್ಗೆ 9:30ರ ನಂತರ ಮಳೆ ತುಸು ಜೋರಾಗಿ ಅಬ್ಬರಿಸಿದ್ದು, ಬಸವನಗುಡಿ, ಕಾರ್ಪೊರೇಷನ್, ಕೆ.ಆರ್ ಮಾರುಕಟ್ಟೆ, ಜಯನಗರ, ರಾಜಾಜಿನಗರ, ಹೆಬ್ಬಾಳ, ಮೆಜೆಸ್ಟಿಕ್, ಸದಾಶಿವನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ, ವಿಧಾನಸೌಧ ಸುತ್ತಮುತ್ತ ವರುಣನ ಸಿಂಚನವಾಯಿತು. ಮಳೆಯಿಂದಾಗಿ ನಗರದ ಅನೇಕ ರಸ್ತೆಗಳಲ್ಲಿ ನೀರು ನಿಂತು   ಟ್ರಾಫಿಕ್ ಜಾಮ್ ಕೂಡ ಉಂಟಾಗಿ ವಾಹನ ಸವಾರರು‌ ಪರದಾಡುವಂತ ಪರಿಸ್ಥಿತಿ ಉಂಟಾಗಿತ್ತು. ಬಿಸಿಲ ಬೇಗೆಯಿಂದ ದಣಿದಿದ್ದ ಜನರಿಗೆ ಇಂದು ವರುಣರಾಯ ತಂಪನ್ನೆರೆದಿದ್ದಾನೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments