Webdunia - Bharat's app for daily news and videos

Install App

4 ನೇ ದಿನಕ್ಕೆ ಮುಂದುವರಿದ ಹುಲಿ ಕಾರ್ಯಾಚರಣೆ

Webdunia
ಸೋಮವಾರ, 4 ಫೆಬ್ರವರಿ 2019 (19:16 IST)
ಜನರ ನೆಮ್ಮದಿ ಕೆಡಿಸಿದ್ದಲ್ಲದೇ ಅರಣ್ಯ ಇಲಾಖೆ ಸಿಬ್ಬಂದಿಯ ಕೈಗೆ ಗಾಯ ಮಾಡಿದ್ದ ಹುಲಿಯನ್ನು ಹಿಡಿಯುವ ಕಾರ್ಯಾಚರಣೆ 4ನೇ ದಿನವೂ ಮುಂದುವರಿದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಲ್ಲೀಗೌಡನಹಳ್ಳಿಯ ಸುತ್ತಮುತ್ತ ಕಳೆದ ಎರಡು ಮೂರು ದಿನಗಳಿಂದ ಕಾಡಂಚಿನ ಗ್ರಾಮದಲ್ಲಿ ಹುಲಿಯೊಂದು ಕಾಣಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿತ್ತು.  ಅರಣ್ಯ ಇಲಾಖೆಯ ಸಿಬ್ಬಂದಿ ಮೇಲೆ ದಾಳಿ ಮಾಡಿ  ಕೈಗೆ ಗಾಯಮಾಡಿತ್ತು.

ಇದಾದ ನಂತರ ಅರಣ್ಯ ಇಲಾಖೆಯು ಸಹ ಕಾರ್ಯಚರಣೆ ಮಾಡಿ ಶನಿವಾರ ಸಂಜೆ ಹುಲಿಯನ್ನ ಕಾಡಿಗೆ ಅಟ್ಟಲಾಗಿತ್ತು. ಆದರೆ ಭಾನುವಾರ ಮತ್ತೆ ಹುಲಿರಾಯ ಕಾಣಿಸಿಕೊಂಡ ಹಿನ್ನೆಲೆ ನಿನ್ನೆ ಹಾಗೂ ಸೋಮವಾರ ಬಂಡೀಪುರದ ಆನೆ  ಜಯಪ್ರಕಾಶ್, ನಾಗರಹೊಳೆಯ ಆನೆ ಅಭಿಮನ್ಯು, ಕೃಷ್ಣ ಎಂಬ ಮೂರು ಆನೆಗಳನ್ನು ಬಳಸಿಕೊಂಡು ಹುಲಿ ಕಾರ್ಯಚರಣೆಯನ್ನು ಕೈಗೊಳ್ಳಲಾಗಿದೆ.  ನಾಲ್ಕನೇ  ದಿನವೂ ಹುಲಿ ಸಿಗದೆ ಅರಣ್ಯ ಇಲಾಖೆಯ ಸಿಬ್ಬಂದಿ ವಾಪಸ್ ತೆರಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಏನು ಧಿಮಾಕು ಇರ್ಬೇಕು ಈತನಿಗೆ… ಮೆಟ್ರೋ ತನ್ನ ಸ್ವಂತ ಸ್ವತ್ತು ಎಂಬಂತೆ ನಡೆದುಕೊಂಡ ವ್ಯಕ್ತಿ: ಮುಂದೇನಾಯ್ತು Video

Karnataka Weather: ಈ ವಾರ ಭಾರೀ ಮಳೆ ಇಲ್ಲ, ಆದರೂ ಈ ಎಚ್ಚರಿಕೆ ಗಮನಿಸಿ

ಎರಡನೇ ಬಾರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಲಪಾಡ್‌, ಸಿಎಂ ಡಿಕೆ ಶಿವಕುಮಾರ್ ದಂಪತಿ, ಕಿಚ್ಚ ಸುದೀಪ್ ಭಾಗಿ

ಮುಂದಿನ ಸುದ್ದಿ
Show comments