Webdunia - Bharat's app for daily news and videos

Install App

ಹಾಟ್ ಸ್ಪಾಟಲ್ಲಿ ಸರಣಿ ಕಳ್ಳತನ

Webdunia
ಶುಕ್ರವಾರ, 6 ಜುಲೈ 2018 (17:21 IST)
ಯಲಹಂಕ ಹಾಟ್ ಸ್ಪಾಟಲ್ಲಿ ಸರಣಿ ಕಳ್ಳತನ ಮಾಡಲಾಗಿದೆ. ಹೃದಯ ಭಾಗದಲ್ಲಿರುವ ಮಿನಿವಿಧಾನಸೌದ ಮುಂಭಾಗದಲ್ಲಿರುವ ನಾಡ ಕಚೇರಿ ಸೇರಿ ಸುಮಾರು ಹತ್ತಕ್ಕೂ ಹೆಚ್ಚು ಆಫೀಸ್ ಗಳ ಬೀಗ ಮುರಿದು ಕಳ್ಳತನ ನಡೆಸಲಾಗಿದೆ.

ಉಪ ತಹಶಿಲ್ದಾರರ, ಕಚೇರಿ ಎಲ್ಲಾ ಬಿಗಮುರಿದಿರುವ ಕತರ್ನಾಕ್ ಕಳ್ಳರು ಕೈಚಳಕ ತೋರಿದ್ದಾರೆ. ಅಂದಾಜು ಎರಡು ಲಕ್ಷಕ್ಕೂ ಹೆಚ್ಚು ನಗದು, ಕೆಲ ವಸ್ತುಗಳು ಕಳ್ಳತನ ಮಾಡಲಾಗಿದೆ.  ಚಿಲ್ಲರೆ ಅಂಗಡಿಯಿಂದ ಹತ್ತು ಸಾವಿರ ರೂ ಬೆಲೆಬಾಳುವ ಸಿಗರೇಟ್ ಎಗರಿಸಿರುವ ಕಳ್ಳರು, ದಾಖಲೆಗಳಿಗಾಗಿ ಈ ಕೃತ್ಯ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮಿನಿವಿಧಾನಸೌಧ ಮತ್ತು ಕೇಂದ್ರ ಬಸ್ ನಿಲ್ದಾಣ-ಪೊಲೀಸ್ ಠಾಣೆ ಸೇರಿದಂತೆ ರೈಲ್ವೇ ನಿಲ್ದಾಣದ ಮಧ್ಯಭಾಗದಲ್ಲಿ ಇರುವ ಕಚೇರಿ ಇವು ಆಗಿವೆ. ಕತರ್ನಾಕ್ ಕಳ್ಳರ ಕೈಚಳಕಕ್ಕೆ ಬೆಚ್ಚಿ ಬಿದ್ದ ಸಾರ್ವಜನಿಕರು, ಭಯಬೀತರಾಗಿರುವ ಸಾರ್ವಜನಿಕರು.  ಸದಾ ಜನನಿಬಿಡ ಜಾಗದಲ್ಲಿನ ಕಳ್ಳತನ ಸಾರ್ವಜನಿಕರಿಗೆ ನಿದ್ದೆ ಕೆಡಿಸಿದೆ.

 




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments