ಕುರಿ ಸಂತೆಗಾಗಿ ಹಳ್ಳಿಗಳ ನಡುವೆ ಮುಂದುವರಿದ ಗಲಾಟೆ!

Webdunia
ಶುಕ್ರವಾರ, 3 ಆಗಸ್ಟ್ 2018 (14:17 IST)
ತಮ್ಮ ಗ್ರಾಮದಲ್ಲಿಯೇ ಕುರಿ ಸಂತೆ ನಡೆಸುವಂತೆ ಆ ಎರಡೂ ಗ್ರಾಮಗಳ ಜನರ ನಡುವೆ ವಾಗ್ವಾದ ಮುಂದುವರಿದಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಆಗಾಗ್ಗೆ ಗಲಾಟೆ, ವಾಗ್ವಾದಗಳು ಮುಂದುವರಿಯುತ್ತಲೇ ಇವೆ. 

ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಹಾಗೂ ಬೂದಗುಂಪಾ ಗ್ರಾಮಸ್ಥರ ನಡುವೆ ವಾಗ್ವಾದ ಮತ್ತೆ ನಡೆದಿದೆ.
ಕುರಿ ಮಾರಾಟ ಸಂತೆಯನ್ನು ಮೊದಲು ನಡೆಯುತ್ತಿದ್ದ ಕೂಕನಪಳ್ಳಿ ಗ್ರಾಮದಲ್ಲಿಯೇ ಮಾಡುವಂತೆ ಒತ್ತಾಯ ಕೇಳಿಬಂದಿದೆ. ಕಳೆದ ಮೂರು ವರ್ಷಗಳ ಹಿಂದೆ ಎರಡು ಗ್ರಾಮಸ್ಥರ ನಡುವೆ ಇದೇ ವಿಷಯವಾಗಿ ಗಲಾಟೆ ನಡೆದಿತ್ತು.  

ತಿಂಗಳುವರೆಗೆ ಗಲಾಟೆ ನಡೆದು, ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಿದ್ದರು. ಈ ಸಧ್ಯ ಬೂದಗುಂಪಾ ಗ್ರಾಮದಲ್ಲಿ ಸಂತೆ  ನಡೆಯುತ್ತಿದೆ. ಎರಡು ಗ್ರಾಮಸ್ಥರ ನಡುವೆ ವ್ಯಾಪಾರಿಗಳು ಹಾಗೂ ಕುರಿಗಾರರಿಗೆ ತೊಂದರೆಯಾಗುತ್ತಿದೆ ಎಂದು ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದರೆ, ನಮ್ಮ ಊರಿನಲ್ಲಿ ಕುರಿ ಸಂತೆ ನಡೆಯಬೇಕೆಂದು ಕೂಕನಪಳ್ಳಿ ಮತ್ತು ಬೂದಗುಂಪಾ ಗ್ರಾಮಸ್ಥರು ಪಟ್ಟು ಹಿಡಿದಿರುವುದು ವಾಗ್ವಾದಕ್ಕೆ ಮೂಲವಾಗಿದ್ದು, ಮತ್ತೆ ಗಲಾಟೆ ಮುಂದುವರಿಯುವ ಲಕ್ಷಣಗಳು ಗೋಚರಿಸಿವೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಂಕೋ ಸಂಸ್ಥೆಯ 'ಸೆನೆಸ್' ಲಕ್ಸುರಿ ಬ್ರ್ಯಾಂಡ್‌ನ ಮೊದಲ ಮಳಿಗೆ ಉದ್ಘಾಟನೆ

ನಮ್ಮ ಮೆಟ್ರೊ ದರ ಪರಿಷ್ಕರಣೆ ಬೆನ್ನಲ್ಲೇ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು

ರಾಜರು ಎಂದು ಪರಿಗಣಿಸಿಕೊಳ್ಳುವವರು ಆರ್ಥಿಕ ಅಸಮಾನತೆ ಬಗ್ಗೆ ಮಾತನಾಡುತ್ತಾರೆ: ಪ್ರಧಾನಿ ಮೋದಿ ತಿರುಗೇಟು

ಅಬ್ಬಬ್ಬಾ, ನಾಗರ ಹಾವಿನೊಂದಿಗೆ ವ್ಯಕ್ತಿಯ ಹುಚ್ಚಾಟ, ಪ್ರಾಣ ಉಳಿದಿದ್ದೆ ಹೆಚ್ಚು, video

ಪ್ರಧಾನಿ ಮೋದಿ ಬಳಿ ಬಂದು ಕಾಂಗ್ರೆಸ್ಸಿಗರು ಗಲಾಟೆ ಮಾಡಲು ಪ್ಲ್ಯಾನ್ ಮಾಡಿದ್ದರು, ಅದಕ್ಕೆ ಬರಬೇಡಿ ಎಂದೆ: ಸ್ಪೀಕರ್ ಓಂ ಬಿರ್ಲಾ

ಮುಂದಿನ ಸುದ್ದಿ
Show comments