Webdunia - Bharat's app for daily news and videos

Install App

ಕುರಿ ಸಂತೆಗಾಗಿ ಹಳ್ಳಿಗಳ ನಡುವೆ ಮುಂದುವರಿದ ಗಲಾಟೆ!

Webdunia
ಶುಕ್ರವಾರ, 3 ಆಗಸ್ಟ್ 2018 (14:17 IST)
ತಮ್ಮ ಗ್ರಾಮದಲ್ಲಿಯೇ ಕುರಿ ಸಂತೆ ನಡೆಸುವಂತೆ ಆ ಎರಡೂ ಗ್ರಾಮಗಳ ಜನರ ನಡುವೆ ವಾಗ್ವಾದ ಮುಂದುವರಿದಿದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ಆಗಾಗ್ಗೆ ಗಲಾಟೆ, ವಾಗ್ವಾದಗಳು ಮುಂದುವರಿಯುತ್ತಲೇ ಇವೆ. 

ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಹಾಗೂ ಬೂದಗುಂಪಾ ಗ್ರಾಮಸ್ಥರ ನಡುವೆ ವಾಗ್ವಾದ ಮತ್ತೆ ನಡೆದಿದೆ.
ಕುರಿ ಮಾರಾಟ ಸಂತೆಯನ್ನು ಮೊದಲು ನಡೆಯುತ್ತಿದ್ದ ಕೂಕನಪಳ್ಳಿ ಗ್ರಾಮದಲ್ಲಿಯೇ ಮಾಡುವಂತೆ ಒತ್ತಾಯ ಕೇಳಿಬಂದಿದೆ. ಕಳೆದ ಮೂರು ವರ್ಷಗಳ ಹಿಂದೆ ಎರಡು ಗ್ರಾಮಸ್ಥರ ನಡುವೆ ಇದೇ ವಿಷಯವಾಗಿ ಗಲಾಟೆ ನಡೆದಿತ್ತು.  

ತಿಂಗಳುವರೆಗೆ ಗಲಾಟೆ ನಡೆದು, ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಿದ್ದರು. ಈ ಸಧ್ಯ ಬೂದಗುಂಪಾ ಗ್ರಾಮದಲ್ಲಿ ಸಂತೆ  ನಡೆಯುತ್ತಿದೆ. ಎರಡು ಗ್ರಾಮಸ್ಥರ ನಡುವೆ ವ್ಯಾಪಾರಿಗಳು ಹಾಗೂ ಕುರಿಗಾರರಿಗೆ ತೊಂದರೆಯಾಗುತ್ತಿದೆ ಎಂದು ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದರೆ, ನಮ್ಮ ಊರಿನಲ್ಲಿ ಕುರಿ ಸಂತೆ ನಡೆಯಬೇಕೆಂದು ಕೂಕನಪಳ್ಳಿ ಮತ್ತು ಬೂದಗುಂಪಾ ಗ್ರಾಮಸ್ಥರು ಪಟ್ಟು ಹಿಡಿದಿರುವುದು ವಾಗ್ವಾದಕ್ಕೆ ಮೂಲವಾಗಿದ್ದು, ಮತ್ತೆ ಗಲಾಟೆ ಮುಂದುವರಿಯುವ ಲಕ್ಷಣಗಳು ಗೋಚರಿಸಿವೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಡೋದೆಲ್ಲಾ ಮಾಡಿ ದಲಿತ ಕಾರ್ಡ್ ಬಳಸಿ ಪ್ರಕರಣ ಮುಚ್ಚಿ ಹಾಕಲು ನೋಡೋದು: ನಾಗೇಂದ್ರ ವಿರುದ್ಧ ಆರ್ ಅಶೋಕ್ ವಾಗ್ದಾಳಿ

ಜಿಮ್ ಮಾಡುತ್ತಿದ್ದಾಗಲೇ ಕುಸಿದು ಅಲ್ಲೇ ಮರಣ: ವೈರಲ್ ಆಯ್ತು ವೈದ್ಯರೊಬ್ಬರ ಕೊನೆಯ ಕ್ಷಣ Video

ತರಗತಿಯಲ್ಲಿ ವಿದ್ಯಾರ್ಥಿಗೆ ಮನಬಂದಂತೆ ಹೊಡೆದ ಶಿಕ್ಷಕ: ಕ್ರೂರ ಕೃತ್ಯದ ವಿಡಿಯೋ ನೋಡಿದ್ರೆ ಶಾಕ್ ಆಗ್ತೀರಿ Video

ಬಸ್ ಹತ್ತುವಾಗ ಜಸ್ಟ್ ಮಿಸ್: ಬಸ್ ಕ್ಲೀನರ್ ಇಲ್ಲದೇ ಇದ್ದಿದ್ದರೆ ಈ ವೃದ್ಧನ ಕತೆ ಏನಾಗ್ತಿತ್ತೋ Video

ಡೆಲಿವರಿ ಬಾಯ್ ಹೆಂಡ್ತಿ ಆಸ್ಪತ್ರೆಯಲ್ಲಿದ್ದಾಳೆ, ಡೆಲಿವರಿ ಮುಗಿಸಿ ಬರ್ತೀನಿ ಎಂದರೂ ಕರಗಲಿಲ್ಲ ಟ್ರಾಫಿಕ್ ಪೊಲೀಸ್ ಮನಸ್ಸು Video

ಮುಂದಿನ ಸುದ್ದಿ
Show comments