Webdunia - Bharat's app for daily news and videos

Install App

ಹಲಾಲ್ ಬಾಯ್ಕಾಟ್ ಅಭಿಯಾನ ಮುಂದುವರಿಕೆ

Webdunia
ಗುರುವಾರ, 31 ಮಾರ್ಚ್ 2022 (18:55 IST)
ಹಲಾಲ್ ಬಾಯ್ಕಾಟ್ ಅಭಿಯಾನ ಬೆಂಗಳೂರಿನಲ್ಲಿ ಇಂದು ಕೂಡ ಮುಂದುವರೆದಿದೆ. ನಿನ್ನೆ ಬಸವನಗುಡಿಯಲ್ಲಿ ನಡೆದಿದ್ದ ಅಭಿಯಾನ ಇಂದು ಜಯನಗರದಲ್ಲಿ ಮುಂದುವರಿದಿದೆ. ನಿನ್ನೆ ಚಿಕನ್ ಶಾಪ್ ಗಳು, ಮನೆಗಳಿಗೆ ತೆರಳಿ ಹಲಾಲ್ ಇರುವ ವಸ್ತುಗಳನ್ನ ಖರೀದಿ ಮಾಡಬೇಡಿ ಎಂದು ಕರಪತ್ರ ಹಂಚಿಕೆ ಮಾಡಲಾಗಿದೆ. ಪುನೀತ್ ಕೆರೆಹಳ್ಳಿ, ಪ್ರಶಾಂತ್ ಸಂಬರ್ಗಿ, ರಾಷ್ಟ್ರರಕ್ಷಣಾ ಪಡೆಯ ಕಾರ್ಯಕರ್ತರು ಇಂದು ಜಯನಗರದಲ್ಲಿ ಅಭಿಯಾನ ಮಾಡಿ ಯುಗಾದಿ ಹೊಸ ತೊಡಕು ಸಂದರ್ಭದಲ್ಲಿ ಮುಸ್ಲಿಂ ಅಂಗಡಿಯಿಂದ ಮಟನ್ ಚಿಕನ್ ಖರೀದಿ ಮಾಡದೆ ಹಿಂದೂಗಳಿಂದ ಖರೀದಿಸಿ ಹಿಂದೂ ದೇವರುಗಳಿಗೆ ನೈವೇದ್ಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments