ಹಲಾಲ್ ಬಾಯ್ಕಾಟ್ ಅಭಿಯಾನ ಮುಂದುವರಿಕೆ

Webdunia
ಶುಕ್ರವಾರ, 1 ಏಪ್ರಿಲ್ 2022 (19:44 IST)
ಹಲಾಲ್ ಬಾಯ್ಕಾಟ್ ಅಭಿಯಾನ ಬೆಂಗಳೂರಿನಲ್ಲಿ ಇಂದು ಕೂಡ ಮುಂದುವರೆದಿದೆ. ನಿನ್ನೆ ಬಸವನಗುಡಿಯಲ್ಲಿ ನಡೆದಿದ್ದ ಅಭಿಯಾನ ಇಂದು ಜಯನಗರದಲ್ಲಿ ಮುಂದುವರಿದಿದೆ. ನಿನ್ನೆ ಚಿಕನ್ ಶಾಪ್ ಗಳು, ಮನೆಗಳಿಗೆ ತೆರಳಿ ಹಲಾಲ್ ಇರುವ ವಸ್ತುಗಳನ್ನ ಖರೀದಿ ಮಾಡಬೇಡಿ ಎಂದು ಕರಪತ್ರ ಹಂಚಿಕೆ ಮಾಡಲಾಗಿದೆ. ಪುನೀತ್ ಕೆರೆಹಳ್ಳಿ, ಪ್ರಶಾಂತ್ ಸಂಬರ್ಗಿ, ರಾಷ್ಟ್ರರಕ್ಷಣಾ ಪಡೆಯ ಕಾರ್ಯಕರ್ತರು ಇಂದು ಜಯನಗರದಲ್ಲಿ ಅಭಿಯಾನ ಮಾಡಿ ಯುಗಾದಿ ಹೊಸ ತೊಡಕು ಸಂದರ್ಭದಲ್ಲಿ ಮುಸ್ಲಿಂ ಅಂಗಡಿಯಿಂದ ಮಟನ್ ಚಿಕನ್ ಖರೀದಿ ಮಾಡದೆ ಹಿಂದೂಗಳಿಂದ ಖರೀದಿಸಿ ಹಿಂದೂ ದೇವರುಗಳಿಗೆ ನೈವೇದ್ಯ ಮಾಡಿ ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments